Advertisement

Tag: ಗ್ರೆಗರಿ ಪತ್ರಾವೋ

ಅಂತೂ ಇಂತೂ ಗ್ರೆಗರಿಯವರಿಗೆ ತೀರ್ಪು ಸಿಕ್ಕಿತು

ಎಂಆರ್ ಪಿಎಲ್ ಕಂಪೆನಿಗೆ ತಮ್ಮ ಕೃಷಿ ಜಮೀನನ್ನು ಬಿಟ್ಟುಕೊಡುವುದಿಲ್ಲ ಎಂದು ಹೋರಾಟ ನಡೆಸಿದವರು ಗ್ರೆಗರಿ ಪತ್ರಾವೋ. ಕೊನೆಗೆ ತಮ್ಮ ಫಲವತ್ತಾದ ಕೃಷಿ ಜಮೀನನ್ನು ಬಿಟ್ಟುಕೊಡುವುದು ತೀರಾ ಅನಿವಾರ್ಯವಾದಾಗ, ಜುಜುಬಿ ಬೆಲೆಗೆ ಭೂಮಿ ಬಿಟ್ಟುಕೊಡುವುದಿಲ್ಲ ಎಂಬ ಹೋರಾಟವನ್ನು ನಿರಂತರವಾಗಿ ನಡೆಸಿದವರು. ಅವರ ಹೋರಾಟದ ದೀರ್ಘ ಹಾದಿಯೊಂದಕ್ಕೆ ಈಗ ವಿರಾಮ ಬಿದ್ದಿದೆ. ಸುಪ್ರೀಂ ಕೋರ್ಟ್ ನಲ್ಲಿಅವರು ಎಂಆರ್ ಪಿಎಲ್ ವಿರುದ್ಧ ದಾಖಲಿಸಿದ ಪ್ರಕರಣದಲ್ಲಿ ತೀರ್ಪು ಅವರ ಪರವಾಗಿ ಬಂದಿದೆ.ಗ್ರೆಗರಿ ಕ್ರಮಿಸಿದ ಹಾದಿಯ ಕುರಿತು ಸ್ಥೂಲವಾಗಿ ಬರೆದಿದ್ದಾರೆ ಕೋಡಿಬೆಟ್ಟು ರಾಜಲಕ್ಷ್ಮಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ