Advertisement

Tag: ಚನ್ನಕೇಶವ

ಚನ್ನಕೇಶವ ನೆನಪಿಗೆ ಒಂದು ಹಳೆಯ ಬರಹ

ಕನ್ನಡ ರಂಗಭೂಮಿಯ ಪೂರ್ಣಪ್ರಮಾಣದ ಕೃಷಿಕ  ಚನ್ನಕೇಶವ ತೀರಿಕೊಂಡಿದ್ದಾರೆ. ನಾಟಕ ಆಡುವುದು, ಆಡಿಸುವುದು,ಆಡುವುದನ್ನು ಕಲಿಸುವುದು, ನಾಟಕ ವಿನ್ಯಾಸ, ರಸಗ್ರಹಣ ಹೀಗೆ ತನ್ನ ಪೂರ್ಣ ಹೊತ್ತನ್ನು ರಂಗಭೂಮಿಯಲ್ಲೇ ಕಳೆಯುತ್ತಿದ್ದವರು ಅವರು. ಕಳೆದ ಶುಕ್ರವಾರ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೇ ನಿಧನರಾದರು. ಅವರ ನೆನಪಿಗಾಗಿ ಕೆಂಡಸಂಪಿಗೆಗೆ ಅವರು ಈ ಹಿಂದೆ ಬರೆಯುತ್ತಿದ್ದ ಸರಣಿಯ ಒಂದು ತುಣುಕು..

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ