Advertisement

Tag: ಚೀಮನಹಳ್ಳಿ ರಮೇಶಬಾಬು

ರಾಗಿಕಾಳು ಕವನ ಸಂಕಲನ ಕುರಿತು ತಾರಿಣಿ ಶುಭದಾಯಿನಿ ಮಾತುಗಳು

ರಮೇಶಬಾಬು  ಕವನಗಳಲ್ಲಿ ಬರುವ ಪಾದದ ಬಳಕೆಯನ್ನು ಗಮನಿಸಬೇಕು. ಪಯಣಕ್ಕೆ ಪಾದಗಳು ಬೇಕು ಎನ್ನುವ ಹಾಗೆ ಅವು connect ಆಗುತ್ತವೆ. ನಾನು ಗಮನಿಸಿದಂತೆ ರಮೇಶಬಾಬು ಒಂದು ವಿಲೋಮ ಕ್ರಮ ಬಳಸಿ ಸಂಗತಿಗಳನ್ನು ನೋಡುತ್ತಾರೆ; ಅದಲು ಬದಲು ಜಾಗಗಳಲ್ಲಿ ದೃಷ್ಟಿಕೋನಗಳು ಬದಲಾಗುತ್ತವೆ ಅಲ್ಲವೆ? ಅದರಂತೆ ಪಾದಗಳು ತಲೆಯ ಇನ್ನೊಂದು ತುದಿಗಳು. ಶಿರವು ಉತ್ತರವಾದರೆ ಪಾದ ದಕ್ಷಿಣದಂತೆ. ಶಿರದಿಂದ ಇಳಿಯುವುದು, ಪಾದದಿಂದ ಹತ್ತಬೇಕಾಗುತ್ತದೆ. ಈ ಅರಿವಿನೊಂದಿಗೆ ರಮೇಶಬಾಬು ಆಟವಾಡುತ್ತಾರೆ. ಪಾದಗಳೆಂದರೆ ದಾರಿ ಅಳೆಯುವ ಮಾಪಕಗಳಲ್ಲ ಅಥವಾ ದೇಹ ಹೊತ್ತ ಭಾರಧಾರಕಗಳಲ್ಲ. ಪಾದದರಿವನ್ನು ಕವಿ ಇಲ್ಲಿ ವಿವರಿಸುವ ರೀತಿಯನ್ನು ಗಮನಿಸಬೇಕು.
ಚೀಮನಹಳ್ಳಿ ರಮೇಶಬಾಬು ಬರೆದ ‘ರಾಗಿಕಾಳು’ ಹೊಸ ಕವನ ಸಂಕಲನಕ್ಕೆ ಆರ್.ತಾರಿಣಿ ಶುಭದಾಯಿನಿ ಬರೆದ ಮಾತುಗಳು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ