Advertisement

Tag: ಜಯಶಂಕರ ಹಲಗೂರು

ಎ.ಎನ್. ಮುಕುಂದ ಅವರ ಎರಡು ಭೇಟಿಗಳ ನೆನಪು

ಪ್ರೀತಿಯನ್ನು ಪರಿಮಳದಂತೆ ತಮ್ಮ ಸುತ್ತಲಿರುವವರಿಗೆ ಷರತ್ತೇ ಇಲ್ಲದೆ ಹಂಚಿದ ಎ.ಎನ್. ಮುಕುಂದ ಅವರು ಇಂದು ಅಗಲಿದ್ದಾರೆ. ತಾವು ಪ್ರೀತಿಸಿದ ಕಸುಬನ್ನು ಇನ್ನಷ್ಟು ಚಂದಗೊಳಿಸುತ್ತ , ತನ್ನ ಒಡನಾಡಿಗಳ ಜೊತೆ ಅದಮ್ಯ ಜೀವನ ಪ್ರೀತಿ ಹಂಚುತ್ತಾ ಬಾಳಿದವರು ಅವರು. ಲೇಖಕರಿಗೆ ಕವಿಭಾವ ಕವಿಸಮಯ ಎಂಬುದೊಂದಿರುತ್ತದೆ, ಅದನ್ನು ಕವಿಗಳು ಅಕ್ಷರಬೀಜಗಳಾಗಿಸಿ ನೆಡುತ್ತಾರೆ. ಅಂತೆಯೇ ಈ ಫೋಟೋಗ್ರಾಫರ್ ಕವಿಗಳದೇ ಆದ ಒಂದು ಭಾವ ಕ್ಷಣವನ್ನು ನೆರಳು ಬೆಳಕು ಮತ್ತು ಬಣ್ಣಗಳ ಅಪೂರ್ವ ಸಂಗಮದಲ್ಲಿ ಸೆರೆಯಾಗಿಸುತ್ತಾರೇನೋ ಅನಿಸುತ್ತದೆ ಎನ್ನುವ ಜಯಶಂಕರ ಹಲಗೂರು ಅವರು ಮುಕುಂದ ಅವರೊಡನೆ ಒಡನಾಡಿದ ಕ್ಷಣಗಳನ್ನು ಹೆಕ್ಕಿ ಲೇಖನವೊಂದನ್ನು ಬರೆದಿದ್ದಾರೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ