Advertisement

Tag: ಟಿ.ಎಸ್. ಗೊರವರ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಟಿ.ಎಸ್.‌ ಗೊರವರ ಬರೆದ ಕತೆ

ಪದ್ಮಾಳ ಅತ್ತೆ, ಮಾವನಿಗೂ ಚಿಂತೆ ಮನೆ ಮಾಡಿತು. ತಮ್ಮ ವಂಶ ಬೆಳೆಸುವ ಕುಡಿ ಪಡೆಯಲು ಅದೇನು ಮಾಡಬೇಕೋ ತಿಳಿಯದಾಯಿತು. ದೇವರಾಜನಿಗೆ ಮತ್ತೊಂದು ಮದುವೆ ಮಾಡಿದರೆ ಹ್ಯಾಗೆ ಎನ್ನುವ ಆಲೋಚನೆ ಅವರಲ್ಲಿ ಮೊಳೆಯಿತು. ಕೆಲ ಸಂಬಂಧಿಕರು ಮದುವೆ ಮಾಡುವುದೇ ಸರಿಯೆಂದು ಸಲಹೆ ನೀಡಿದರು. ಇದು ಪದ್ಮಾಳ ಕಿವಿ ತಲುಪಿ ವಿಚಿತ್ರ ಸಂಕಟದಲ್ಲಿ ಮುಳುಗಿದಳು. ದಿನಪೂರ್ತಿ ಮಾತಿಲ್ಲದೆ ಚಿಂತೆಯಲ್ಲೇ ಮುಳುಗಿದಳು. ಲೋಕದ ಪರಿವೆಯನ್ನೇ ಮರೆಯತೊಡಗಿದಳು. ಟಿ.ಎಸ್. ಗೊರವರ ಬರೆದ ಕತೆ “ಕತ್ತಲಿನಾಚೆ”

Read More

ಮಲ್ಲಿಗೆ ಹೂವಿನ ಸಖನ ಸಖ್ಯ:ಆಶಾ ಜಗದೀಶ್ ಬರಹ

“ಈಗಾಗಲೇ ತಮ್ಮ ಕುದರಿ ಮಾಸ್ತರ್ , ರೊಟ್ಟಿ ಮುಟಗಿ ಕಾದಂಬರಿಗಳಿಂದ ತಮ್ಮದೇ ಓದುಗ ವಲಯವನ್ನು ಸೃಷ್ಟಿಸಿಕೊಂಡಿರುವ ಈ ಕತೆಗಾರನ ಹೊಸ ಕೊಯ್ಲು “ಮಲ್ಲಿಗೆ ಹೂವಿನ ಸಖ”.ಆರು ಕತೆಗಳುಳ್ಳ ಈ ಪುಸ್ತಕ ತನ್ನ ಪ್ರತಿ ಕತೆಯಿಂದಲೂ ನಮ್ಮನ್ನು ಸೆಳೆಯುತ್ತದೆ.”

Read More

ಪೆಪ್ಪರಮೆಂಟ: ಟಿ.ಎಸ್. ಗೊರವರ ಬರೆದ ವಾರದ ಕಥೆ

“ಮಲ್ಲ ಶೇಂಗಾ ತಿನ್ನದೆ ಜೋಲು ಮಾರಿ ಹಾಕಿಕೊಂಡು ಆ ಕಡೆ ಕುಳಿತಿದ್ದ. ನೀಲವ್ವ ‘ ಯಾಕಲಾ ಸಪ್ಪಗದಿಯಲಾ. ಏನಾಯ್ತು. ಜ್ವರಗಿರ ಬಂದಾವನು..’ ಎಂದು ಅವನ ಮೈ ಮುಟ್ಟಿ ನೋಡಿದಳು. ಮೈ ಬೆಚ್ಚಗಿರಲಿಲ್ಲ. ‘ಏನಾತು. ಯಾಕ ಸಪ್ಪಗದಿ. ಯಾರರ ಏನಾದ್ರು ಅಂದಾರೆನು..’ ಎಂದು ಕೇಳಿದಳು.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ