Advertisement

Tag: ಡಾ. ಎನ್. ಜಗದೀಶ್ ಕೊಪ್ಪ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎನ್. ಜಗದೀಶ್ ಕೊಪ್ಪ ಬರೆದ ಕತೆ

ಹಿಂದೆ ಬಂದರೆ ಒದೆಯದ, ಮುಂದೆ ಬಂದರೆ ಹಾಯದ ಹಸುವಿನಂತಹ ಗುಣದ ಪುಗಸಟ್ಟೆ ಪುಟ್ಟರಾಜನ ಬಗ್ಗೆ ಊರಿನ ಜನರಿಗೆಲ್ಲಾ ಅಪಾರ ಪ್ರೀತಿ. ಏನೇ ಕೆಲಸ ಹೇಳಿದರೂ ಸಹ ಇಲ್ಲವೆನ್ನದೆ ಮಾಡುತ್ತಿದ್ದ ಪುಟ್ಟರಾಜ, ನೆರೆ ಹೊರೆಯ ಹಳ್ಳಿಗಳಿಗೆ ಹೋಗಿ ತೆಂಗಿನ ಮರ ಹತ್ತಿ ಕಾಯಿ ಕೀಳುವುದು, ಸುಲಿಯುವುದು, ಕಳೆ ಕೀಳುವುದು ಹೀಗೆ ನೂರೆಂಟು ಕೆಲಸಗಳನ್ನು ಪ್ರೀತಿಯಿಂದ ಮಾಡಿ ಬರುತ್ತಿದ್ದ. ಅವರು ಉಣ್ಣಲು ಅಥವಾ ಕುಡಿಯಲು ಏನಾದರೂ ಕೊಟ್ಟರೆ ಅದೇ ಅವನ ಪಾಲಿಗೆ ಪ್ರಸಾದವಾಗಿತ್ತು. ಡಾ. ಎನ್. ಜಗದೀಶ್ ಕೊಪ್ಪ ಬರೆದ ಕಥೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ