Advertisement

Tag: ಡಾ. ಎಲ್.ಜಿ. ಮೀರಾ

ಯಲ್ಲಮ್ಮ ಮತ್ತು ಮೀರಮ್ಮ…. ಏನೀ ಬಂಧ… ಅನುಬಂಧ…..!: ಎಲ್.ಜಿ.ಮೀರಾ ಅಂಕಣ

ಕಾಗುಣಿತ, ಎರಡು ಅಕ್ಷರದ ಪದ, ಮೂರು ಅಕ್ಷರದ ಪದ, ಚಿಕ್ಕ ಚಿಕ್ಕ ವಾಕ್ಯ ….. ಹೀಗೆ ಮುಂದುವರಿಯಿತು ಪಾಠ. ಈಗಲೂ ವಿಘ್ನಗಳು ಬರುತ್ತಿದ್ದವು. ಆದರೆ ಅದರ ನಡುವೆಯೂ ಯಲ್ಲಮ್ಮ ಒದು, ಬರಹ ಮುಂದುವರಿಸಿದರು. ಸಾವಿರ ರೂಪಾಯಿ ಕರಾರು ನನಗೂ ತುಸು ಧೈರ್ಯ ಕೊಡುತ್ತಿತ್ತು. ನಾನು ಅಲ್ಪ ಪ್ರಾಣ, ಮಹಾ ಪ್ರಾಣ, ಒತ್ತು, ದೀರ್ಘ, ಉಚ್ಚಾರ, ಉಕ್ತ ಲೇಖನ ಅಂತ ತಲೆ ತಿನ್ನುತ್ತಿದ್ದರೆ….
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಐದನೆಯ ಬರಹ

Read More

ಕನ್ನಡ ಭಾಷೆಗೆ ಗೆಜ್ಜೆಯ ದಾರಿ… ಭಾವನೃತ್ಯದ ಸುಂದರ ಪರಿ: ಎಲ್.ಜಿ.ಮೀರಾ ಅಂಕಣ

ಭಾವಗೀತೆಯು ಕನ್ನಡ ನವೋದಯ ಸಾಹಿತ್ಯದ(1870-1940) ಸಂದರ್ಭದಲ್ಲಿ ಹುಟ್ಟಿತಲ್ಲವೇ. ಆ ಕಲಾಪ್ರಕಾರವು ಅನೇಕ ಕವಿಗಳ ಸಾಹಿತ್ಯವನ್ನು ಗೀತೆಗಳ ಮೂಲಕ, ಸಾಹಿತ್ಯ ಕ್ಷೇತ್ರದಲ್ಲಿ ಮಾತ್ರವಲ್ಲ, ಸಾಹಿತ್ಯಕ್ಷೇತ್ರದ ಆಚೆಗಿನ ದೊಡ್ಡ, ಅದರಲ್ಲೂ ಅನಕ್ಷರಸ್ಥ ಜನಸಮುದಾಯಕ್ಕೂ ತಲುಪಿಸುವ ಕೆಲಸ ಮಾಡಿತು. ನಮ್ಮ ಸಂಸ್ಕೃತಿಯು ಸಾಹಿತ್ಯಪ್ರಸರಣದಲ್ಲಿ ಭಾವಗೀತೆಯನ್ನು ದುಡಿಸಿಕೊಂಡಂತೆ ಭಾವನೃತ್ಯವನ್ನು ಸಹ ದುಡಿಸಿಕೊಳ್ಳಬಹುದು.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣ

Read More

ಗೂಗಲ್ ಜಮಾನಾದಲ್ಲಿ ಗುರು ಯಾರು..!: ಡಾ. ಎಲ್.ಜಿ. ಮೀರಾ ಅಂಕಣ

ಏನು ಕಲಿಯಬೇಕು ಎಂಬುದನ್ನು ಮಾತ್ರವಲ್ಲ ಅದನ್ನು ಏಕೆ ಮತ್ತು ಹೇಗೆ ಕಲಿಯಬೇಕು ಎಂಬುದನ್ನು ಕೂಡ ವಿದ್ಯಾರ್ಥಿಗಳಿಗೆ ಕಲಿಸಬಲ್ಲರು. ತಾವು ಕಲಿಸುತ್ತಿರುವ ಇಂಗ್ಲಿಷ್, ವಿಜ್ಞಾನ ಅಥವಾ ಸಮಾಜ ಪಾಠವು ತಾವು ಹೇಳುತ್ತಿರುವ ಭಾಷೆಯಲ್ಲಿ ಮಕ್ಕಳಿಗೆ ಅರ್ಥ ಆಗುತ್ತಿಲ್ಲ ಎಂದು ಅನ್ನಿಸಿದಾಗ ತಕ್ಷಣ ಅದನ್ನು ಮಕ್ಕಳ ಮಾತೃಭಾಷೆಯಲ್ಲಿ ಹೇಳಿ ಮಕ್ಕಳಿಗೆ ಅದನ್ನು ತಲುಪಿಸಬಲ್ಲರು. ಶಿಕ್ಷಕ ಅಂದರೆ ಎರಡನೆಯ ಪೋಷಕ ಎಂಬ ಮಾತಿದೆ.
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಮೂರನೆಯ ಬರಹ

Read More

ಗಾರ್ಮೆಂಟ್ ಗಾಮಿನಿಯರು, ಕಿಟ್ಟಿಪಾರ್ಟಿ ಕಿನ್ನರಿಯರು: ಡಾ. ಎಲ್.ಜಿ. ಮೀರಾ ಅಂಕಣ

ಅದೃಷ್ಟದ ಮೇಲೆ ಯಾವ ಭರವಸೆಯನ್ನೂ ಇಟ್ಟುಕೊಳ್ಳದೆ `ಮನುಷ್ಯ ತನ್ನ ಅದೃಷ್ಟವನ್ನು ತಾನೇ ರೂಪಿಸಿಕೊಳ್ಳುತ್ತಾನೆʼ ಎನ್ನುವ ವಿಚಾರವಾದಿಗಳೂ ಇದ್ದಾರಲ್ಲವೇ? ಮನುಷ್ಯನ ಯಶಸ್ಸಿನಲ್ಲಿ ಪುರುಷಪ್ರಯತ್ನ, ಪರಿಶ್ರಮಗಳ ಪಾಲು ಇರುವುದು ನಿಜವಾದರೂ, ಒಟ್ಟು ಬದುಕು ಕೊನೆತನಕ ನೆಮ್ಮದಿಯಿಂದ ಸುಖಮಯವಾಗಿ ದೊಡ್ಡ ಕೊರಗಿಲ್ಲದೆ ಕಳೆಯುವುದು ಮನುಷ್ಯನ ಕೈಯಲ್ಲಿದೆಯೇ? “ಅಯ್ಯೋ, ತನ್ನ ನಾಳೆ ಹೇಗಿರುತ್ತದೆ ಎಂದು ಗೊತ್ತಿರದ ಮನುಷ್ಯನ ದುರ್ವಿಧಿಯೇ!!!..”
ಡಾ. ಎಲ್.ಜಿ. ಮೀರಾ ಬರೆಯುವ “ಮೀರಕ್ಕರ” ಅಂಕಣದ ಎರಡನೆಯ ಬರಹ

Read More

ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ” ಆರಂಭ

ಯಾಕೆ ಹೀಗೆ ಮಾಡುತ್ತೇವೆ ನಾವು ಮನುಷ್ಯರು? ನಮ್ಮ ಬದುಕಿನ ನೆಮ್ಮದಿ, ಸಂತೃಪ್ತಿಗಳನ್ನು ದುಬಾರಿ ವಸ್ತುಗಳಲ್ಲಿ, ಅಥವಾ ನಾವು ಅವುಗಳನ್ನು ಕೊಂಡೆವೆಂದು ನಮಗೆ ಮಾನ್ಯತೆ ಕೊಡುವ ಜನರ ಸ್ಪಂದನೆಗಳಲ್ಲಿ, ಮೌಲ್ಯೀಕರಣಗಳಲ್ಲಿ ಯಾಕೆ ಹುಡುಕುತ್ತೇವೆ? ಸೂಫಿ ಕಥೆಯೊಂದರಲ್ಲಿ ಬರುವ ಮುದುಕಿಯಂತೆ ಮನೆಯಲ್ಲಿ ಕಳೆದುಹೋಗಿರುವ ಬೀಗದ ಕೈಯನ್ನು ರಸ್ತೆಯಲ್ಲಿ ಬೆಳಕಿದೆ ಎಂದು ಅಲ್ಲಿ ಹುಡುಕುತ್ತಿದ್ದೇವಾ?
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ