Advertisement

Tag: ಡಾ. ಎಸ್.ಬಿ.ಜೋಗುರ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕತೆ

ಸಾತಪ್ಪಗ ಇಕಾಡಿದಿಕಾಡಿ ಕುಡಿಯೂ ಚಟಾ ಬಿದ್ದಂಗಿತ್ತು. ಮೊದ ಮೊದಲ ಅಪರೂಪಕ್ಕೊಮ್ಮ ಹೊಲದೊಳಗ ರಾಶಿ ಇದ್ದಾಗ… ಯಾರದರೇ ಕಣಕ್ಕ ಹೋದರ, ಇಲ್ಲಾಂದ್ರ ಭಜನಾಕ ಹೋದರ ಅಷ್ಟೇ ಕುಡೀತಿದ್ದ. ಈಗೀಗ ಎರಡು ದಿನಕ್ಕೊಮ್ಮ ಕುಡಿಯಾಕ ಸುರು ಮಾಡಿದ್ದ. ರೊಕ್ಕ ಈಡಾಗಲಿಲ್ಲಂದ್ರ ಅಲ್ಲಿ ಇಲ್ಲಿ ಸಾಲಾ ತಗೊಂತಿದ್ದ. ವಿಜಯಪುರದೊಳಗ ಒಂದಿಬ್ಬರು ಅಡತ ಅಂಗಡಿಯವರಿದ್ದರು. ಸಾತಪ್ಪನ ಅಪ್ಪ ಬೋಜಪ್ಪ ಇದ್ದಾಗಿನಿಂದಲೂ ಅಲ್ಲೇ ವ್ಯವಹಾರ ಮಾಡಕೊಂಡು ಬಂದವರು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ಎಸ್.ಬಿ.ಜೋಗುರ ಬರೆದ ಕಥೆ “ಕೇಡುಗಾಲದ ಕುದುರೆ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ