Advertisement

Tag: ಡಾ. ಕೇಶವ ಕುಲಕರ್ಣಿ

ತಂದೆಯಂತೆ ಸಮಾಜಮುಖಿಯಾಗಿದ್ದ ಪುನೀತ್ ನೆನಪುಗಳು

ಪುನೀತ್ ಕನ್ನಡ ಸಿನೆಮಾಕ್ಕೆ ನಾಯಕನಾಗಿ ಬರುವಷ್ಟರಲ್ಲಿ ಶಿವರಾಜಕುಮಾರ್ ಆಗಲೇ ದೊಡ್ಡ ತಾರೆಯಾಗಿದ್ದರು ಮತ್ತು ರಾಘವೇಂದ್ರ ರಾಜಕುಮಾರ್ ಹಲವು ಸಿನೆಮಾ ಮಾಡಿ ತೆರೆಯಿಂದ ಮರೆಯಾಗಿದ್ದರು. ಬಾಲನಟನಾಗಿ ಕನ್ನಡಿಗರ ಮನೆಮಾತಾಗಿದ್ದ ಲೋಹಿತ್, ಪುನೀತ್ ಆಗಿ ತೆರೆಯ ಮೇಲೆ ಹೀರೋ ಆಗಿ ಬಂದು ಶಿವಣ್ಣನ ಹಾದಿ ಹಿಡಿಯುತ್ತಾರೋ ಇಲ್ಲವೋ ಎಂದು ಬಹಳ ಚರ್ಚೆ ನಡೆಯುತ್ತಿತ್ತು. ಪುನೀತ್ ಇಬ್ಬರ ಹಾದಿಯನ್ನೂ ತುಳಿಯದೇ ತಂದೆಯ ಹಾದಿ ಹಿಡಿದರು. ಹೀರೋ ವೈಭವೀಕರಣದ ಸಿನೆಮಾಗಳಿದ್ದರೂ ತಂದೆಯಂತೆ ಸಮಾಜ ಮುಖಿಯಾದ…

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ