Advertisement

Tag: ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಬರೆಯುವ ಸರಣಿ “ಮಾತು ಮಂದಲಿಗೆ” ಆರಂಭ

ಅದೃಷ್ಟದ ಪೆನ್ನು ಎಂದು ತಮ್ಮ ಪೆನ್ನಿನ ಬಗ್ಗೆ ಬಹಳ ಮುತುವರ್ಜಿವಹಿಸುವುದೂ ಇದೆ. ಅದೇನಾದರೂ ಕಳೆದುಹೋಯಿತು ಅಂದ್ರೆ ಆಗ ನೋಡಬೇಕು ಭೂಮಿ ಆಕಾಶ ಒಂದು ಮಾಡುವ ಥರಾ ಕೂಗಾಡುವುದನ್ನು. ಸಿಗಲಿಲ್ಲ ಅಂದರೆ ಮನೆಮಂದಿಗೆಲ್ಲ ಮಂತ್ರಾಕ್ಷತೆ ಬೇರೆ. ಅವರ ಅವತಾರ ನೋಡಿದ್ರೆ ಏನೋ ಆಗಬಾರದ್ದು ಆಗಿದೆ ಅನ್ನುವ ರೀತಿ ನಡವಳಿಕೆ. ಪೆನ್ನು ಕೈಗೆ ಬಂತು ಅಂದರೆ ಎಲ್ಲವೂ ತಣ್ಣಗೆ. ಕೆಲವರ ಸಹಿಯನ್ನಂತೂ ಯಾರಿಗೂ ನಕಲು ಮಾಡಲು ಆಗದಂತಹುದು.
ಡಾ. ಚಂದ್ರಮತಿ ಸೋಂದಾ ಬರೆಯುವ ಹಳೆ ಕಾಲದ ನೆನಪುಗಳ ಸರಣಿ “ಮಾತು ಮಂದಲಿಗೆ” ಇಂದಿನಿಂದ ಮೂರುವಾರಗಳಿಗೊಮ್ಮೆ ನಿಮ್ಮ ಕೆಂಡಸಂಪಿಗೆಯಲ್ಲಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ