Advertisement

Tag: ಡಾ. ಬಂಜಗೆರೆ ಜಯಪ್ರಕಾಶ

ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

“ಸಮಾಜವನ್ನು ಪ್ರಗತಿಪರ ಆಶಯಗಳ ಅನುಸಾರ, ಎಲ್ಲರ ಸಹಬಾಳ್ವೆ ಮತ್ತು ಸಾಮರಸ್ಯದ ದಿಕ್ಕಿನಲ್ಲಿ ಕಟ್ಟಬೇಕೆಂಬ ಕನಸು ಹೊತ್ತ ಕವಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ವ್ಯವಸ್ಥೆಯ ಪರವಾಗಿ ಮಾತನಾಡುವವರು ಇಲ್ಲವೆಂದಲ್ಲ. ಅವರು ದುಃಸ್ಥಿತಿಯನ್ನು ಸುಸ್ಥಿತಿಯೆಂದು ಬಿಂಬಿಸಲು ಹರಸಾಹಸಪಡುತ್ತಾರೆ. ಆದರೆ ಅಂತಹ ಮಾತುಗಳಿಗೆ ಆತ್ಮಸಾಕ್ಷಿಯ ಕೊರತೆ ಇರುತ್ತದೆ. ಅದರಲ್ಲಿ ಸತ್ಯದ ಶೋಧ ಇರುವುದಿಲ್ಲವಾದ್ದರಿಂದ ಅಂತಹ ಮಾತುಗಳು ಟೊಳ್ಳಾಗಿಹೋಗುತ್ತವೆ.”
ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ