Advertisement

Tag: ಡಾ. ಮಲ್ಲಿನಾಥ ಶಿ. ತಳವಾರ

ಬಾಳಿನ ಸಂತೆಯಲ್ಲಿ ಗಜಲ್ ಧ್ಯಾನ..

ಕಲೆ ಎಂಬುದು ನಿಸರ್ಗದ ಒಂದು ಅನುಪಮ ಅಭಿವ್ಯಕ್ತಿ. ಕಲೆಯ ಚಂದ್ರಚಾಪದ ಮುಖ್ಯ ಬಣ್ಣವೆಂದರೆ ಅದು ಸಾಹಿತ್ಯ. ಇದು ಓದು-ಬರಹಗಳ ಮಧುಚಂದ್ರ!! ಬರವಣಿಗೆ ಎನ್ನುವುದು ಖಾಲಿ ಹಾಳೆಯ ಮೇಲೆ ಬಿಡಿಸಿರುವ ಸುಂದರ ರಂಗೋಲಿ. ಆ ರಂಗೋಲಿಯೋ ಅನನ್ಯ ಭಾವನೆಗಳ ಕಾರವಾನ್. ಆ ಕಾರವಾನ್ ನ ಪ್ರವೇಶಿಸಿ ಓದುವುದೆಂದರೆ ಅದೊಂದು ರೀತಿಯ ಮಾಗಿದ ಕಾಯುವಿಕೆ. ಈ ಕಾಯುವಿಕೆ, ಕನವರಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಸದಾ ಚಲಿಸುತ್ತಿರುತ್ತದೆ, ಚಲಿಸುತ್ತಿರಬೇಕು.
ಶ್ರೀದೇವಿ ಕೆರೆಮನೆಯವರ ಗಝಲ್‌ಗಳ ವಿಶ್ಲೇಷಣೆ ಸಂಕಲನ “ತೀರದ ಧ್ಯಾನ” ಕೃತಿಗೆ ಡಾ. ಮಲ್ಲಿನಾಥ ಶಿ. ತಳವಾರ ಅವರು ಬರೆದ ಮುನ್ನುಡಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ