Advertisement

Tag: ಡಾ. ರಹಮತ್‌ ತರೀಕೆರೆ

ವಿಫಲಪ್ರೇಮಿಯ ತಪ್ಪೊಪ್ಪಿಗೆಗಳು: ರಹಮತ್ ತರೀಕೆರೆ

ವಿದ್ಯಾರ್ಥಿನಿಯರಲ್ಲಿ ಒಬ್ಬಾಕೆ ಕವಿತೆ ಬರೆಯುತ್ತಿದ್ದಳು. ಸರಳವಾದ ಪದದ ಅರ್ಥ-ಅದನ್ನು ತರಗತಿಯಲ್ಲೂ ಕೇಳಬಹುದಿತ್ತು- ಕೇಳಿಕೊಂಡು ಸ್ಟಾಫ್‌ರೂಮಿಗೆ ಬರುತ್ತಿದ್ದಳು. ಸಹೋದ್ಯೋಗಿಗಳು `ನೀನೇ ಹುಡುಗಿ ತರಹ ನಾಚ್ಕೊತೀ ಯಲ್ಲೋ’ ಎಂದು ಛೇಡಿಸುತ್ತಿದ್ದರು. ಬದುಕಿನ ಬಗ್ಗೆ ಭವಿಷ್ಯದ ಬಗ್ಗೆ ಚಿಂತನೆ ಹೊಣೆಗಾರಿಕೆ ಇಲ್ಲದೆ ಹುಟ್ಟಿದ ಎಳಸು ಆಕರ್ಷಣೆಗಳವು. ಆದರೂ ಒಬ್ಬಾಕೆಯ ದೊಡ್ಡ ಕಣ್ಣುಗಳ ಮುಖ ಚಿತ್ತದಲ್ಲಿ ಉಳಿದುಬಿಟ್ಟಿದೆ. ಚೆಲ್ಲು ವರ್ತನೆಯ ಆಕೆ, ಕನ್ನಡದಲ್ಲಿ ಭಯಂಕರ ಕಾಗುಣಿತ ತಪ್ಪು ಮಾಡುತ್ತಿದ್ದಳು. ಚೆಲುವನ್ನು ಕೊಟ್ಟು ಬುದ್ಧಿಯನ್ನು ಕೊಡದ ವಿಧಿಯನ್ನು ಬೈದುಕೊಂಡು, ಭಾಷಾ ದೋಷಗಳನ್ನು ಉದಾರವಾಗಿ ತಿದ್ದುತ್ತಿದ್ದೆ.
ಡಾ. ರಹಮತ್‌ ತರೀಕೆರೆಯವರ ಆತ್ಮಕಥನ “ಕುಲುಮೆ”ಯ ಒಂದು ಅಧ್ಯಾಯ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ