Advertisement

Tag: ಡಾ. ಲೋಕೇಶ ಅಗಸನಕಟ್ಟೆ

ಮಾತು ಮೀರಿದ ಕ್ರಿಯಾರೂಪ: ಬರಗೂರು ರಾಮಚಂದ್ರಪ್ಪ

ಪ್ರಜಾಸತ್ತಾತ್ಮಕ ಸಮಾಜವೊಂದರಲ್ಲಿ ನಡೆಯುತ್ತಿರುವ ಸ್ಥಿತ್ಯಂತರದ ಸಂಕಟಗಳನ್ನು, ಅಲ್ಲೀವರೆಗೆ ಅಜ್ಞಾತವಾಗಿದ್ದ ಸಮುದಾಯಗಳ ಬದುಕಿನ ಮೂಲಕ ಪರಿಶೀಲಿಸುವ ಪ್ರತಿಭಟನಾ ಪ್ರತೀಕಗಳನ್ನೂ ಕಾಣಬಹುದು. ಈ ಮಾದರಿಯ ರಚನೆಗಳಲ್ಲಿ ಚಲನಶೀಲತೆಯ ಒರತೆ ಉಕ್ಕುವುದುಂಟು. ಈ ಒರತೆಯನ್ನು ಕೃತಿಕಾರರು ತಂತಮ್ಮ ಬೊಗಸೆಯಲ್ಲಿ ಎಷ್ಟೆಷ್ಟು ಮತ್ತು ಹೇಗೆ ಹೇಗೆ ತುಂಬಿಕೊಳ್ಳುತ್ತಾರೆಂಬ ಆಧಾರದಲ್ಲಿ ಕೃತಿಯ ವಸ್ತು-ವಿನ್ಯಾಸಗಳು ಕಟ್ಟಿಕೊಳ್ಳುತ್ತವೆ. ಬದಲಾವಣೆಯ ಬೊಗಸೆಯನ್ನು ತನ್ನದಾಗಿಸಿಕೊಳ್ಳುವ ವಿಧಾನದಲ್ಲೇ ನೆಲೆ-ನಿಲುವುಗಳು ರೂಪುಗೊಳ್ಳುತ್ತವೆ; ಸಮಕಾಲೀನವಾಗುತ್ತವೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ