Advertisement

Tag: ಡಾ. ವಿಜಯಕುಮಾರಿ ಎಸ್ ಕರಿಕಲ್

ಸ್ತ್ರೀ ಸ್ವಾತಂತ್ರ್ಯದ ಮಗ್ಗಲುಗಳು…

ಸ್ತ್ರೀಯರ ಸ್ವಾತಂತ್ರ್ಯದ ಕುರಿತೇ ಇಲ್ಲಿ ಮಾತನಾಡಿರುವ ಲೇಖಕ, ಯಾಕೆ ಸ್ತ್ರೀಯರಿಗಿನ್ನೂ ಸ್ವಾತಂತ್ರ್ಯ ದಕ್ಕಿಲ್ಲ ಎಂಬ ಪ್ರಶ್ನೆ ಕಾಡಿ ಅದಕ್ಕೆ ಉತ್ತರ ಹುಡುಕುವಾಗ ಕಂಡ ಸಂಗತಿಗಳನ್ನು ಇಲ್ಲಿ ಕತೆಯಾಗಿಸಿದ್ದಾರೆ. “ದೇಹಕ್ಕಾಗಿ ಮೋಹಿಸುವ ಹವ್ಯಾಸವನ್ನೇ ಯುವಜನತೆ ಪ್ರೀತಿಯೆಂದು ಭಾವಿಸಿರುವುದು ವಿಷಾದನೀಯ” ಎಂಬ ಅವರ ಮಾತು ಮನು ಮನಸ್ಸು ಎಷ್ಟು ಸೂಕ್ಷ್ಮಗ್ರಾಹಿ ಎಂಬುದನ್ನು ಸೂಚಿಸುತ್ತದೆ. ಒಬ್ಬ ಗ್ರಾಮೀಣ ಹುಡುಗಿ ತನ್ನ ಜೀವನವನ್ನು ಕಟ್ಟಿಕೊಳ್ಳಲು ಪ್ರಯತ್ನಿಸುವ ಕತೆಯನ್ನು ಓದುಗರ ಮುಂದೆ ತೆರೆದಿಟ್ಟಿರುವುದಾಗಿ ಹೇಳುತ್ತಾರೆ ಮನು. ಇಂದಿಗೂ ಗ್ರಾಮೀಣ ಭಾಗದ ಮಕ್ಕಳು ಉನ್ನತ ಶಿಕ್ಷಣ ಪಡೆಯುವಲ್ಲಿ ಇನ್ನೂ ಎಷ್ಟು ಅಡೆತಡೆಗಳನ್ನು ದಾಟಬೇಕಾಗಿದೆ.
ಮನು ಗುರುಸ್ವಾಮಿ ಬರೆದ “ಅವಳೂ ಕತೆಯಾದಳು” ಕೃತಿಗೆ ಡಾ. ವಿಜಯಕುಮಾರಿ ಎಸ್ ಕರಿಕಲ್ ಬರೆದ ಮುನ್ನುಡಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ