Advertisement

Tag: ಡಾ.ವಿನತೆ ಶರ್ಮಾ

ಹೆಸರು ಗುರುತಿಲ್ಲದ ಕಳೆದುಹೋದ ಜನರ ನೆನಪುಗಳ ದಿನ

ಮೊದಲನೇ ಮತ್ತು ಎರಡನೆ ಮಹಾಯುದ್ಧಗಳಲ್ಲಿ ಬ್ರಿಟನ್ನಿನ ಮತ್ತು ಅವರ ಮಿತ್ರರಾಷ್ಟ್ರಗಳ ಪರವಾಗಿ ಪಾಲ್ಗೊಂಡಿದ್ದ ಆಸ್ಟ್ರೇಲಿಯದ ಸೈನಿಕ ಕುಟುಂಬಗಳಿಗೆ ದೇಶದೊಳಗೆ ಅನೇಕ ಮನ್ನಣೆ ಸಂದಿದೆ. ಆದರೆ ಅವರಲ್ಲಿ ಬಹುತೇಕರು ಬಿಳಿಯರು. ಮಿಕ್ಕವರಿಗೆ ಅದೇ ಮಟ್ಟದಲ್ಲಿ ಮನ್ನಣೆ ಸಿಗಲಿಲ್ಲ. ಆ ಮಿಕ್ಕವರಲ್ಲಿ ಮುಖ್ಯವಾಗಿ ಸೇರಿದವರು ಆಸ್ಟ್ರೇಲಿಯನ್ ಅಬೊರಿಜಿನಲ್ ಜನರು, ಸ್ವಲ್ಪಮಟ್ಟಿಗೆ ಬ್ರಿಟಿಷರ ವಸಾಹತು…

Read More

ಕನಸಿಗಿದೆ ಘನತೆ ಎನ್ನುತ ಕಾಡುವ ವಸಂತ

ಬೇರೆಬೇರೆ ದೇಶಗಳಿಂದ ತಂದಿಟ್ಟು ಬೆಳೆದ ಸಸ್ಯಸಂಪತ್ತಿಗೆ ಹೋಲಿಸಿದರೆ ಆಸ್ಟ್ರೇಲಿಯಾದ ಸ್ವಾಭಾವಿಕ, ದೇಶೀಯ ಹೂಗಳು ಇಲ್ಲಿ ಹೆಚ್ಚಾಗಿ ಜನಜನಿತವಾಗಿಲ್ಲ. ಕಾರಣ ನಿಮಗೆ ಹೊಳೆದಿರಬಹುದು. ಸಮಾಜವು ವಸಾಹತುಶಾಹಿ ಆಡಳಿತದಲ್ಲಿ ಇಲ್ಲಿನ ಎಲ್ಲವನ್ನೂ ಇಲ್ಲವಾಗಿಸುವ ಮನೋಭಾವವನ್ನಿಟ್ಟುಕೊಂಡು ದೇಶೀಯ ಹೂಹಣ್ಣುಗಳನ್ನು ಮೂಲೆಗೊತ್ತಿತ್ತು. ಕಳೆದೆರಡು ದಶಕಗಳಲ್ಲಿ ಬದಲಾವಣೆ ಗಾಳಿಗೆ ಶಕ್ತಿಬಂದಿದೆ. ಈಗ ಸರಕಾರಗಳು ಮತ್ತು ತೋಟಗಾರಿಕೆ ಸಮುದಾಯಗಳು ದೇಶೀಯ…”

Read More

ಪರದೇಶಿ ಕನ್ನಡಿಗರು, ಸ್ಥಳೀಯ ಕನ್ನಡ ಸಂಘಗಳ ಜುಗಲ್ ಬಂದಿ

ವಾಟ್ಸಾಪಿನ ಗುಂಪಿನಲ್ಲಿ ಒಬ್ಬರು ಬೆಂಗಳೂರಿನ ಅತ್ಯಾಧುನಿಕ ತಿಂಡಿಊಟಗಳ ಕೆಫೆ, ಹೋಟೆಲ್‌ಗಳ ಫೋಟೋಗಳನ್ನು ಹಂಚಿದ್ದರು. ಅವುಗಳಲ್ಲಿದ್ದ ಖಾದ್ಯಗಳ ಚಿತ್ರಗಳನ್ನು ನೋಡಿ ನನಗೆ ‘ಮಾಯಾ ಬಜಾರ್’ ಚಿಲನಚಿತ್ರದ ‘ವಿವಾಹ ಭೋಜನಂ’ ಹಾಡಿನ ನೆನಪು ಬಂತು. ಗುಂಪಿನ ಕೆಲ ಸದಸ್ಯರಿಗೆ ತಮ್ಮ ತವರಿನ ನೆನಪು ನುಗ್ಗಿ ಬಂದು ಅಲ್ಲಿಗೆ ಹೋಗಲಾರದ ಸ್ಥಿತಿಯಲ್ಲಿದ್ದೀವಲ್ಲಾ, ತಮ್ಮವರನ್ನು ನೋಡಿ ಮನೆಯೂಟ ಮಾಡಲಾರದ ಈ ಪರಿಸ್ಥಿತಿ ಯಾಕಾದರೂ ಬಂತೊ ಅಯ್ಯೋ, ಎನ್ನುವ ದುಃಖವಾಯ್ತು.
ಡಾ. ವಿನತೆ ಶರ್ಮಾ ಬರೆಯುವ ‘ಆಸ್ಟ್ರೇಲಿಯಾ ಪತ್ರ’

Read More

ಡಾ.ವಿನತೆ ಶರ್ಮಾ ಬರೆಯುವ ಆಸ್ಟ್ರೇಲಿಯಾ ಪತ್ರ ಮತ್ತೆ ಆರಂಭ

ಕೊರೊನಾ ಸೋಂಕನ್ನು ದೂರವಿರಿಸುವ ಪ್ರಯತ್ನಗಳಿಗೆ ಆದ್ಯತೆ ನೀಡುವಾಗ, ಹಬ್ಬ, ಸಂಭ್ರಮಗಳ ಆಚರಣೆ ಸಹಜವಾಗಿಯೇ ದೂರವಾಗಿಬಿಡುತ್ತದೆ. ಸಂವಹನಕ್ಕೆ ಆನ್ ಲೈನ್ ಅನಿವಾರ್ಯವಾಗಿದೆ. ಹೊರನಾಡಿನಲ್ಲಿಯೂ ಇಂತಹುದೇ ಪರಿಸ್ಥಿತಿ. ಆಸ್ಟ್ರೇಲಿಯಾ ನಿವಾಸಿ ಡಾ. ವಿನತೆ ಶರ್ಮಾ ಅಲ್ಲಿನ ಪರಿಸ್ಥಿತಿಗಳನ್ನು ಸೂಕ್ಷ್ಮವಾಗಿ ಗಮನಿಸುವ ಲೇಖಕಿ.  ಸಣ್ಣ ಬಿಡುವಿನ ನಂತರ ಇದೀಗ ಅವರ ಅಂಕಣ ಆಸ್ಟ್ರೇಲಿಯಾ…”

Read More

ಕೊರೋನ ಕಾಲದ ಕಮಂಗಿಗಳು: ವಿನತೆ ಶರ್ಮಾ ಅಂಕಣ

“ಮೆಲ್ಬೋರ್ನ್ ನಗರದಿಂದ ಉತ್ತರಕ್ಕೆ ಎರಡು ಸಾವಿರ ಕಿಲೋಮೀಟರಿಗೂ ಜಾಸ್ತಿ ದೂರದಲ್ಲಿರುವ ನಮ್ಮ ಬ್ರಿಸ್ಬನ್ ನಗರನಿವಾಸಿಗಳಿಗೆ ಕೆಳಗಡೆ ಲೋಕದಲ್ಲಿ ನಡೆಯುತ್ತಿರುವ ಅವಾಂತರಗಳನ್ನು ಕೇಳುವುದು ಅಭ್ಯಾಸವಾಗಿದ್ದು, ಅಯ್ಯೋ ಪಾಪ ಎಂದು ಲೊಚ್ ಲೊಚ್ ಅನ್ನೋದು ನಡೆಯುತ್ತಿತ್ತು.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ