Advertisement

Tag: ಡಾ.ವಿನತೆ ಶರ್ಮಾ

ಮೊಬೈಲ್ ಸ್ಕೂಟರ್ ನ ‘ವಿಶೇಷ’ ಕತೆಗಳು: ವಿನತೆ ಶರ್ಮಾ ಅಂಕಣ

“ವಿಶೇಷ ಸಾಮರ್ಥ್ಯರಿಗೆ ಕಷ್ಟಗಳಿಗಿಂತ ಸವಾಲುಗಳೇ ಹೆಚ್ಚು. ಹೆಚ್ಚಿನಪಾಲು ಸಮಾಜ ಅವರನ್ನು, ಅವರ ಮನಃಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಸೋತಿದೆ ಅನಿಸುತ್ತದೆ. ನನ್ನ ಪಕ್ಕ ಸ್ಕೂಟರಿನಲ್ಲಿ ಸಾಗಿದ್ದ ಅವರಿಬ್ಬರೂ ರಸ್ತೆಯ ಏರುತಗ್ಗುಗಳ ಪ್ರಕಾರ ವೇಗವನ್ನು ನಿಯಂತ್ರಿಸುತ್ತಿದ್ದರು. ಅವನ, ಅವಳ ಅಂದಿನ ದಿನದಲ್ಲಿ ಅದೇನೆಲ್ಲಾ ಏರುತಗ್ಗುಗಳಿದ್ದವೋ ಯಾರು ಬಲ್ಲರು? ಇಬ್ಬರಿಗೂ ಆ ದಿನ ಎರಡು ಹೊತ್ತಿನ ಪೂರ್ತಿ ಊಟ ಸಿಕ್ಕಿತ್ತೇ?”

Read More

‘ಕಾಣೆಯಾದವರ ವಾರ’ಕ್ಕೆ ಕಾಣೆಯಾದವರ ಎರಡು ಕತೆ: ವಿನತೆ ಶರ್ಮ ಅಂಕಣ

“ಕೆಲ ನಿಮಿಷಗಳ ನಂತರ ಬಂದ ಯಾರೋ ಆಗಂತುಕರ ಅವನನ್ನು ಕಾರಿನಲ್ಲಿ ಕೂರಿಸಿಕೊಂಡು ಎಲ್ಲಿಗೋ ಹೊರಟುಬಿಟ್ಟಿದ್ದರು. ಅಲ್ಲಿಂದ ಮುಂದೆ ಎಂದೆಂದಿಗೂ ಅವನು ಯಾರಿಗೂ ಕಾಣಿಸಲಿಲ್ಲ. ಕೇಳಿದ ಎಲ್ಲರ ಎದೆ ಢವಢವಿಸಿತ್ತು, ರಕ್ತ ತಣ್ಣಗಾಗಿತ್ತು. ಅವನ ಅಪ್ಪ-ಅಮ್ಮಂದಿರು, ಸರ್ಕಾರ, ಪೊಲೀಸರು ಅವನನ್ನು ಹುಡುಕುತ್ತಾ ಇಡೀ ಒಂದು ದಶಕವನ್ನೇ ಕಳೆದರು.”

Read More

ಗೈಡ್ ಡಾಗ್ ಎಂಬ ಸಜ್ಜನ ಪ್ರಜೆ: ವಿನತೆ ಶರ್ಮಾ ಅಂಕಣ.

“ದೃಷ್ಟಿ ನಶಿಸಿದವರು ತಾವಿರುವ ಪರಿಸರದಲ್ಲಿ ಸ್ವತಂತ್ರವಾಗಿ ಬದುಕಲು ಈ ನಾಯಿ ಮಾಡುವ ಸಹಾಯ ಬೆಲೆಕಟ್ಟಲಾರದ್ದು. ಹಾಗಾಗಿಯೇ ಗೈಡ್ ಡಾಗ್ ಎಲ್ಲರಿಗೂ ಎಟುಕುವ ವರವಲ್ಲ. ಅದು ದುಬಾರಿ, ಅಪರೂಪ ಮತ್ತು ಅಪಾರ ಮೌಲ್ಯದ್ದು. ಅಲ್ಲಾವುದ್ದೀನ್ ದೀಪವನ್ನು ಉಜ್ಜಿದಾಗ…”

Read More

ನಿರಾಶ್ರಿತ ಲೋಕದ ಬೆಳಕು ಬುಟ್ಟಿಗಳು : ವಿನತೆ ಶರ್ಮಾ ಅಂಕಣ

“ತನಗೆ ಬೇಕಿಲ್ಲದ ದೇಶಗಳಿಂದ ಜನ ವಲಸೆ ಬರಬೇಕೆಂದರೆ ತಮಗಿರುವ ಕೌಶಲ್ಯಗಳು ದೇಶದ ಅಭಿವೃದ್ಧಿಗೆ ಬೇಕಿರುವ ಉದ್ಯೋಗಗಳಿಗೆ ಒಪ್ಪುವಂಥದ್ದೇ ಅನ್ನೋ ಪರೀಕ್ಷೆ ನಡೆದಾದ ಮೇಲೇ ವಲಸೆ ಬರುವಂತಾಯ್ತು. ಈಗ ಆಸ್ಟ್ರೇಲಿಯಾ ದೇಶಕ್ಕೆ ಬಂದು ನೆಲೆಯೂರುವುದು ಕಷ್ಟದ ಕ್ರಮ. ಹೆಚ್ಚಿನ ಓದು ನಂತರ ಇಲ್ಲೇ ಕೆಲಸ, ಕೌಶಲ್ಯ-ಆಧರಿತ ಉದ್ಯೋಗ ಲಭ್ಯತೆ, ರಕ್ತಸಂಬಂಧಿಗಳಿದ್ದರೆ, ಇಲ್ಲವೇ ಈ ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬಂಡವಾಳ ಹೂಡಿದರೆ, ಇಲ್ಲಿನ ಖಾಯಂ ವಾಸಿ,…”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ