Advertisement

Tag: ಡಾ.ವಿನತೆ ಶರ್ಮ

ಯೂತ್ ಕ್ರೈಂ ಸುಧಾರಣೆಯತ್ತ: ವಿನತೆ ಶರ್ಮ ಅಂಕಣ

ನಾವು ಮುಖ್ಯವಾಗಿ ಯೂತ್ ಕ್ರೈಂ ವಿಷಯವನ್ನು ಅಪರಾಧ-ಕೇಂದ್ರಿತ ನಿಲುವಿನಿಂದ ನೋಡುವ ನಮ್ಮ ದೃಷ್ಟಿಕೋನವನ್ನು ಬದಲಿಸಿಕೊಂಡು ಅದನ್ನು ಪರಿಹಾರ-ಕೇಂದ್ರಿತ ದೃಷ್ಟಿಯಿಂದ ನೋಡಬೇಕು. ಆಗ ನಮ್ಮ ಗಮನ ಸಮಸ್ಯೆಗಿಂತಲೂ ಹೆಚ್ಚು ಒಟ್ಟಾರೆ ಸಮಗ್ರ ಪರಿಸ್ಥಿತಿಯನ್ನು ನೋಡುವ, ಅದನ್ನು ವಿಶ್ಲೇಷಿಸುವ ಸುಧಾರಣಾ ಹಾದಿಯತ್ತ ಹೊರಳುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”ನಿಮ್ಮ ಓದಿಗೆ

Read More

ಯೂತ್ ಕ್ರೈಂ ಕತೆಗಳು: ವಿನತೆ ಶರ್ಮ ಅಂಕಣ

ಎಷ್ಟೋ ಬಾರಿ ಪೊಲೀಸರು ಈ ಮಕ್ಕಳಿಗೆ ಎಚ್ಚರಿಕೆ ಕೊಟ್ಟು ಕಳಿಸುತ್ತಾರೆ. ಕೆಲವೊಮ್ಮೆ ದೊಡ್ಡ ಮಕ್ಕಳು ಯೂತ್ ಜಸ್ಟಿಸ್ ಮುಖಾಮುಖಿ ಸಭೆಗಳಲ್ಲಿ ಸಲಹೆ, ಬುದ್ಧಿವಾದಗಳನ್ನು ಪಡೆದು ಹೋಗುತ್ತಾರೆ. ಕೆಲವರಿಗೆ ಅಪರಾಧ ಮಾಡುವುದು ತಮಾಷೆಯಾದರೆ ಇನ್ನೂ ಕೆಲವು ಮಕ್ಕಳಿಗೆ ಅದು ಉದ್ದೇಶಪೂರ್ವಕವಾದ ನಡವಳಿಕೆ ಆಗಿರುತ್ತದೆ ಎಂದು ಸಮಾಜ ಕಾರ್ಯಕರ್ತರು, ಆಪ್ತಸಮಾಲೋಚನಾ ತಜ್ಞರು ಹೇಳುತ್ತಾರೆ. ಚಿಂತಿಸುವ ವಿಷಯವೆಂದರೆ ಅವರಲ್ಲಿ ಅನೇಕರು ಪದೇಪದೇ ಅದೇ ರೀತಿಯ ಅಪರಾಧಗಳನ್ನು ಮಾಡುತ್ತಾ ಇರುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣ

ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಸಿಡ್ನಿಯಲ್ಲಿ ಕದಡಿದ ಶಾಂತಿ, ಮಾನಸಿಕ ಆರೋಗ್ಯ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದಲ್ಲಿ ಇಂತಹ ಸಮುದಾಯ ಶಾಂತಿ ಕದಡುವ ಘಟನೆಗಳು ನಡೆಯುವುದು ಅಪರೂಪ. ಕನಿಷ್ಟ ಶಿಕ್ಷಣ, ಮಧ್ಯಮ ವರ್ಗ ಸಮಾಜದ ಹೆಚ್ಚು ಜನರು ದುಡಿದು ಗಳಿಸಿ ಸಾಮಾನ್ಯ ಜೀವನ ನಡೆಸುವ ಮೌಲ್ಯವನ್ನಿಟ್ಟುಕೊಂಡು ಬದುಕುವವರು. ಒಂದು ರೀತಿಯಲ್ಲಿ ಹೇಳುವುದಾದರೆ ಏಕತಾನದಲ್ಲಿ ಚಲಿಸುವ ಸಮಾಜದ ಸ್ತರಕ್ಕೆ ಕುಂದು ಬಂದರೆ ಎಲ್ಲರಿಗೂ ತಬ್ಬಿಬ್ಬಾಗಿ ಬಿಡುತ್ತದೆ. ಸಿಡ್ನಿಯಲ್ಲಿ ನಡೆದ ಕಳೆದ ವಾರಾಂತ್ಯದ ಘಟನೆಯಿಂದ ಜನರು ವಿಚಲಿತರಾಗಿದ್ದಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ನಿಮ್ಮ ಓದಿಗೆ

Read More

ಯುಗಾದಿ ಹಬ್ಬ; ಶರತ್ಕಾಲದ ಚುಂಬಕ: ವಿನತೆ ಶರ್ಮ ಅಂಕಣ

ಅಮೆರಿಕಕ್ಕೆ ಹೋಲಿಸಿದರೆ ಅಷ್ಟೊಂದು ಸಂಪತ್ತು, ಸಿರಿತನವಿಲ್ಲದಿದ್ದರೂ ಅದೇ ಮಟ್ಟದ ಶ್ರದ್ಧೆ ಮತ್ತು ಆಸಕ್ತಿಗಳನ್ನು ಇಟ್ಟುಕೊಂಡೆ ಬ್ರಿಟನ್ನಿನ ಕನ್ನಡ ಸಂಘಗಳು ಭಾರತೀಯ ಹಬ್ಬಗಳ ಜೊತೆ ಭಾಷೆ-ಸಂಸ್ಕೃತಿಯನ್ನೂ ಸೇರಿಸಿಕೊಂಡು ಕಾರ್ಯಕ್ರಮಗಳನ್ನು ನಡೆಸಿ ಮಿಂಚುತ್ತವೆ. ಈ ಹಿರಿಯಕ್ಕಂದಿರ ಹಿಂದೆ ಸೇರುವುದು ಮತ್ತೆಲ್ಲಾ ದೇಶಗಳ ಕನ್ನಡ ಸಂಘಗಳು ಮತ್ತು ಅವುಗಳ ಆಚರಣೆಗಳು.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ