Advertisement

Tag: ಡಾ| ವಿಶ್ವನಾಥ ಎನ್ ನೇರಳಕಟ್ಟೆ

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಬಟ್ಟೆ ಅಂಗಡಿಯಲ್ಲಿದ್ದ ಸುಮುಖ ಪ್ಯಾಂಟೊಂದರ ಕಡೆಗೆ ಕೈ ತೋರಿಸಿದ್ದ. ಬಟ್ಟೆ ತೋರಿಸುತ್ತಿದ್ದ ಯುವತಿ ಇವನು ಕೈತೋರಿಸಿದೆಡೆಗೆ ನೋಡಿದಳು. ಆರು ಜೇಬುಗಳು, ಸುತ್ತಮುತ್ತೆಲ್ಲಾ ಉದ್ದುದ್ದ ಬಳ್ಳಿ ಬೆಳೆದಂತಿದ್ದ ಗಿಲಿಗಿಲಿ ಪ್ಯಾಂಟೊಂದು ಅಲ್ಲಿತ್ತು. ಅದು ಸುಮುಖ ಯಾವಾಗಲೂ ಹೋಗುತ್ತಿದ್ದ ಬಟ್ಟೆ ಅಂಗಡಿ. ಅದರ ಮಾಲೀಕರಿಂದ ಹಿಡಿದು ಎಲ್ಲರನ್ನೂ ಪರಿಚಯವಿತ್ತು ಸುಮುಖನಿಗೆ. ಈಗ ಬಟ್ಟೆ ತೋರಿಸುತ್ತಿದ್ದ ಯುವತಿಯೂ ಸಹ ಇವನ ಪರಿಚಯದವಳೇ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಕತೆ “ಸುಮುಖ ಮತ್ತು ಗಾಂಧಿ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಸಾವೆಂಬ ಸಂಕೀರ್ಣ ರಹಸ್ಯ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಪರ್ವತದ ಉತ್ತರ ಭಾಗದಲ್ಲಿ ಮಲ್ಲೋರಿಯ ಅವಶೇಷಗಳು ಪರ್ವತಾರೋಹಿಗಳ ತಂಡವೊಂದಕ್ಕೆ ಕಾಣಸಿಕ್ಕಿದೆ. ಮತ್ತೊಂದು ದೇಹವನ್ನು ಇದೇ ಪ್ರದೇಶದಲ್ಲಿ ನೋಡಿದ್ದೇವೆಂದು ಕೆಲವು ಪರ್ವತಾರೋಹಿಗಳು ಹೇಳಿಕೊಂಡಿದ್ದಾರೆ. ಅವರಿಬ್ಬರೂ ಮೌಂಟ್ ಎವರೆಸ್ಟ್ ಶಿಖರವನ್ನು ಏರಿದ ಬಳಿಕವೂ ಬದುಕಿ ಉಳಿದಿದ್ದಾರೆ. ಆದರೆ ಪರ್ವತದಿಂದ ಇಳಿಯುವಾಗ ಮರಣ ಹೊಂದಿರಬಹುದು ಎಂದು ಈ ವಿದ್ಯಮಾನದ ಕುರಿತು ಅಧ್ಯಯನ ನಡೆಸಿದ ತಜ್ಞರು ಊಹಿಸಿದ್ದಾರೆ.
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ಹಾಗೆ ಹೇಳಿಬಿಟ್ಟರೆ ನಿನ್ನನ್ನೇ ನಂಬಿಕೊಂಡ ನನ್ನ ಗತಿ ಏನು? ನಿನಗೆ ಗೊತ್ತಿರಲಿ, ನಿನ್ನೆ ಹೋಟೆಲ್‌ನಲ್ಲಿ ನಡೆದದ್ದೆಲ್ಲ ವೀಡಿಯೋ ರೆಕಾರ್ಡ್ ಆಗಿದೆ. ಅದು ನನ್ನ ಮೊಬೈಲ್‌ನಲ್ಲೇ ಇದೆ. ನೀನೀಗ ನನ್ನ ಮಾತಿಗೆ ಒಪ್ಪದಿದ್ದರೆ ನಾನೇನು ಮಾಡಬಹುದು, ಅದು ನಿನಗೂ ಗೊತ್ತಿದೆ……”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ವಾಟ್ಸಾಪ್ ಚಾಟ್” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಬದುಕೆಂಬ ಸರಳ ಗಣಿತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಬದುಕೆಂದರೆ ಒಂದು ಬಿಂದುವಿನಿಂದ ಇನ್ನೊಂದು ಬಿಂದುವಿಗೆ ಸುಲಭವಾಗಿ ಸಾಗುವ ಸರಳರೇಖೆಯಲ್ಲ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಬದುಕಿನಲ್ಲಿ ಸಂತಸದ ಕ್ಷಣ ಬರುತ್ತದೆ. ಅತ್ಯಂತ ದುಃಖದ ಗಳಿಗೆಯೂ ಬರುತ್ತದೆ. ಅತ್ಯುತ್ಕರ್ಷದ ಬೆನ್ನಿಗೇ ಮಹಾಪತನವೂ ಸಂಭವಿಸುತ್ತದೆ. ಬದುಕಿನಲ್ಲಿ ಏರಿಳಿತ ಎನ್ನುವುದು ಅತ್ಯಂತ ಸಹಜವಾದ ವಿದ್ಯಮಾನ. ಇಂತಹ ಸಂದರ್ಭಗಳಲ್ಲಿ ನಮ್ಮ ನೆರವಿಗೆ ಬರುವುದು ಪ್ರಾಥಮಿಕ ಶಾಲೆಯಲ್ಲಿ ಕುಳಿತು ಕಲಿತ ಸರಳ ಗಣಿತ.
ಬದುಕಿನ ಲೆಕ್ಕಾಚಾರದ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ವರ್ಷ ಸಂಧ್ಯಾಕಾಲೇ ಚಹಾ ಸೇವನಂ ಸ್ವರ್ಗಾರೋಹಣ ಸಮಾನಂ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಆಗತಾನೇ ನಾನು ಬರೆದಿದ್ದ ‘ಮ್ಯಾಚು’ ಎನ್ನುವ ಕಥೆಯನ್ನು ಅದೊಂದು ಸಂಜೆ ಚಹಾ ಕುಡಿಯುತ್ತಿದ್ದಾಗ ಅವನಿಗೆ ಓದಲು ಕೊಟ್ಟಿದ್ದೆ. ಎರಡು ದಿನ ಬಿಟ್ಟು ಅದನ್ನು ಓದಿ ಬಂದವನು ವಿಪರೀತ ಮೆಚ್ಚುಗೆಯಾಗಿದ್ದಾಗಿ ಹೇಳಿ, ಕಣ್ಣೀರು ಸುರಿಸಿದ್ದ. ಆ ಕಥೆಯಲ್ಲಿ ಭಿನ್ನ ಧರ್ಮಕ್ಕೆ ಸೇರಿದವರ ಗೆಳೆತನದ ಬಗೆಗಿನ ಚಿತ್ರಣವಿತ್ತು.
ಚಹಾದ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More
  • 1
  • 2

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ