ಸಂಶೋಧನೆ, ಸಾಹಿತ್ಯ ಜಗತ್ತು ಮತ್ತು ನಾನು: ಡಾ| ವಿಶ್ವನಾಥ ಎನ್ ನೇರಳಕಟ್ಟೆ
ಸಂಶೋಧನೆಯಲ್ಲಿ ತೊಡಗಿಸಿಕೊಂಡ ನಾನೀಗ ಎಲ್ಲವನ್ನೂ ಪ್ರಶ್ನಿಸುವ, ಕುತೂಹಲದಿಂದ ನೋಡುವ ಶಿಶುವಾಗಿ ಬದಲಾಗಿದ್ದೆ. ಪ್ರಾಯೋಗಿಕ ದೃಷ್ಟಿ ನನ್ನಲ್ಲಿ ಮೊಳಕೆಯೊಡೆಯಲಾರಂಭಿಸಿತ್ತು. ವೈಚಾರಿಕ ಪ್ರಜ್ಞೆ ಜಾಗೃತವಾಗಿತ್ತು. ಈ ಬಗೆಯ ಮನೋಧರ್ಮ ಸಂಶೋಧನಾ ಪ್ರಕ್ರಿಯೆಯ ನೆಲೆಯಲ್ಲಿ ಪ್ರಯೋಜನಕಾರಿಯಾಗಿತ್ತು. ಆದರೆ ಅನುದಿನದ ಬದುಕಿನಲ್ಲಿಯೂ ಇದು ಅನುರಣನವಾಗತೊಡಗಿದಾಗ ಒಂದಷ್ಟು ತೊಂದರೆ ಎದುರಾದದ್ದಂತೂ ಸತ್ಯ.
ಡಾ| ವಿಶ್ವನಾಥ ಎನ್ ನೇರಳಕಟ್ಟೆ ಬರಹ ನಿಮ್ಮ ಓದಿಗೆ