Advertisement

Tag: ತಾಯಿ

ಅವ್ವ ಸಾಮಾನ್ಯಳು, ಅಸಮಾನ್ಯಳು!: ಮನು ಗುರುಸ್ವಾಮಿ ಬರಹ

ಕರುಳಬಳ್ಳಿಯನ್ನು ಕಡಿಯುವ ತಾಯಿ ಜಗದಲ್ಲುಂಟೆ? ಡಿ ವಿ ಜಿ ಅವರು ಒಂದುಕಡೆ ಹೇಳುತ್ತಾರೆ “ಕೊಲೆಗಡುಕ ಹುಲಿ ಸಲುಹದೇನ್ ಮರಿಗಳನು”. ಕ್ರೂರಪ್ರಾಣಿ, ಇತರ ಪ್ರಾಣಿಗಳನ್ನು ಕೊಂದು ತಿನ್ನುವ ಹುಲಿ ತನ್ನ ಮರಿಗಳ ವಿಚಾರ ಬಂದಾಗ ಎಷ್ಟು ಮುತುವರ್ಜಿ ವಹಿಸಿ ಸಲುಹಿ ಬೆಳೆಸುತ್ತದೆಯಲ್ಲವೆ? ಪ್ರಾಣಿಗಳೇ ಹೀಗೆಂದ ಮೇಲೆ ಇನ್ನೂ ವಿವೇಚನಾ ಶಕ್ತಿಯುಳ್ಳ ಮನುಷ್ಯ ಹೇಗೆ? ಇಲ್ಲಿ ಮಗು ನೀನು ಕರುಳಬಳ್ಳಿಯನ್ನು ಕಡಿಯಲು ಇಷ್ಟಪಡುವುದಿಲ್ಲ; ಬದಲಿಗೆ ಒಲವೂಡುತ್ತಿರುವೆ ಎನ್ನುತ್ತಿದೆ.
ತಾಯಿಯ ಕುರಿತಾದ ಕವಿತೆಗಳ ಕುರಿತು ಮನು ಗುರುಸ್ವಾಮಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ