ನನ್ನ ನೆಲೆಯಾದರೂ ಯಾವುದು?
ಸುಕನ್ಯಾಳಿಗೆ ಅರವಿಂದನ ಇಂಥ ಮಾತುಗಳು, ನಿರ್ಲಿಪ್ತ ಸ್ಥಿತಿ ಕೆಲವೊಮ್ಮೆ ಬಹಳ ರೇಜಿಗೆ ತರಿಸಿಬಿಡುತ್ತಿತ್ತು. ಸಮಸ್ಯೆಗಳು ಬರುವಾಗಲೇ ಪರಿಹಾರವನ್ನೂ ತಮ್ಮ ಜತೆಗೇ ತಂದಿರುತ್ತವೆ ಎಂಬುದು ಅವನ ಯಾವತ್ತಿನ ನಂಬಿಕೆ. ಪರಿಹಾರ ಅನ್ನೋದು ಇಲ್ಲದಿದ್ದರೆ ಅದನ್ನು ಸಮಸ್ಯೆಯೇ ಅಲ್ಲ ಅನ್ನುತ್ತಿದ್ದ, ಆತ. ‘ಅನ್ನ ಮಾಡೊಕೆ ಅಕ್ಕಿ ಇಲ್ಲ ಅಂದರೆ ಅಂಗಡೀಗೆ ಹೋಗಿ ಅಕ್ಕಿ ತರಬೇಕು. ಅಕ್ಕಿಯೇ ಸಿಗದೇ ಇರೋ ಸಂದರ್ಭ ಬಂದಲ್ಲಿ ಅನ್ನ ಮಾಡುವ ಯೋಚನೆಯನ್ನೇ ಬಿಟ್ಟುಬಿಡಬೇಕು. ಗುರುಪ್ರಸಾದ್ ಕಾಗಿನೆಲೆ ಬರೆದ ನೀಳ್ಗತೆ “ಥ್ಯಾಂಕ್ಸ್ಗಿವಿಂಗ್”ನ ನಾಲ್ಕನೆಯ ಕಂತು ನಿಮ್ಮ ಓದಿಗಾಗಿ
Read More