Advertisement

Tag: ಧೋನಿ

ಐಪಿಎಲ್-2023: ಇ.ಆರ್.‌ ರಾಮಚಂದ್ರನ್‌ ಅಂಕಣ

ಚೆನ್ನೈ ಸೂಪರ್‌ ಕಿಂಗ್ಸ್ – ಸಿಎಸ್ಕೆ ಟೀಮಿನ ನಾಯಕ ಮಹೇಂದ್ರ ಸಿಂಘ್ ಧೋನಿಯವರ ಕೊಡುಗೆ ಅವರ ಟೀಮಿಗೆ ಈ ಸಲ ಬಹಳ ಅಪಾರವಾದದ್ದು. ಕಾಲಿಗೆ ಏಟು ಬಿದ್ದು ಅವರು ಕೊನೆಯ ತನಕ ಕುಂಟಿಕೊಂಡೇ ಆಡಬೇಕಾಯಿತು. ಅವರಿಗೆ ರವೀಂದ್ರ ಜಡೇಜ ಮತ್ತು ಮೊಯಿನ್ ಆಲಿಯಲ್ಲಿ ಇಬ್ಬರು ಒಳ್ಳೇ ಸ್ಪಿನ್ನರ್‌ಗಳಿದ್ದರು. ಜೊತೆಗೆ ಶ್ರೀಲಂಕಾದ ತೀಕ್ಷಣ, ಪಥಿರಾಣ ಎಂಬ ಯುವಕ ಬೋಲರ್‌ಗಳಿದ್ದರು. ಬ್ಯಾಟಿಂಗ್‌ನಲ್ಲಿ ರುತುರಾಜ್ ಗಾಯ್ಕ್ವಾಡ್, ಕಾನ್ವೆ, ರಾಯುಡು, ಶುಭಂ ದೂಬೆ ಮುಂತಾದ ಒಳ್ಳೆ ಆಟಗಾರರಿದ್ದರು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ