Advertisement

Tag: ನರಹಳ್ಳಿ ಬಾಲಸುಬ್ರಹ್ಮಣ್ಯ

ಪ್ರಜ್ಞಾ ಮತ್ತಿಹಳ್ಳಿ ಪುಸ್ತಕಕ್ಕೆ ನರಹಳ್ಳಿ ಬಾಲಸುಬ್ರಹ್ಮಣ್ಯ ಬರೆದ ಮುನ್ನುಡಿ

“ಪ್ರಜ್ಞಾ ಅವರ ಸ್ತ್ರೀ ಪಾತ್ರಗಳ ಜೀವನದಿಗೆ ಗಂಡನೊಬ್ಬನೇ ಜಗತ್ತಲ್ಲ; ಅಥವಾ ಸಂಸಾರವೇ ಸರ್ವಸ್ವವಾಗಿ ತನ್ನ ಸೃಜನಶೀಲತೆಯನ್ನು ಅದರ ತೊಡಕುಗಳ ಬಂಧನದಲ್ಲಿ ಕಳೆದುಕೊಳ್ಳುವ ಬಗೆಯೂ ಇಲ್ಲಿಲ್ಲ. ‘ತುದಿಬೆಟ್ಟದ ನೀರ ಹಾಡುʼ ಕತೆಯ ಸುಬೋಧಿನಿ ತನಗೆ ಸಹಾನುಭೂತಿ ತೋರಿಸಲು ಬಂದ ಗೆಳೆಯ ಪಾರ್ಥನಿಗೆ ಹೇಳುತ್ತಾಳೆ: ‘ನನ್ನೊಳಗಿನ ಚೈತನ್ಯದ ನದಿಗೆ ಮಗಳು, ಸೊಸೆ, ಅಮ್ಮ, ಗೆಳತಿ, ಉದ್ಯೋಗಿ, ಲೇಖಕಿ ಅಂತ ನೂರಾರು ಬಗೆಯ ಚಲನೆಗಳಿವೆ…”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ