Advertisement

Tag: ನಾಗಶೇಖರ್

ಮೈನಾ- ಇದು ದೇಹವಲ್ಲ, ಭಾವಗಳ ಸಂಕಲನ: ರಾಮ್ ಪ್ರಕಾಶ್ ರೈ ಕೆ. ಸರಣಿ

ಮೈನಾ ಸತ್ಯನಿಗೆ ಚಪ್ಪಲಿಯನ್ನು ಉಡುಗೊರೆಯಾಗಿ ನೀಡುತ್ತಾಳೆ. ಅದನ್ನು ಕಂಡು ಬೇಸರದಿಂದ ಇದೆಂಥಾ ಉಡುಗೊರೆ ಎಂದು ಸತ್ಯ ಎಸೆಯುತ್ತಾನೆ. ಅನಂತರ ಕಾಲಿಲ್ಲದೇ ನೆಲಕ್ಕೆ ಕೈಯ್ಯಿಟ್ಟು ನಡೆಯುವಾಗ ನೋವನುಭವಿಸಬಾರದು ಎಂದು ಇದನ್ನು ನೀಡಿದ್ದಾಳೆ ಎಂದು ತಿಳಿದು ಖೇದಗೊಳ್ಳುತ್ತಾನೆ ಆತ. ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಕಥೆಯು ಸೆರೆ ಹಿಡಿದ ಸೂಕ್ಷ್ಮತೆ. ಈ ದೃಶ್ಯವೇನೂ ಕಥೆಯ ಮುಖ್ಯ ಭಾಗವಲ್ಲದಿದ್ದರೂ, ಅದೆಷ್ಟು ಅಧ್ಯಯನದ ದೃಷ್ಟಿಕೋನ ಈ ದೃಶ್ಯದಲ್ಲಿ ಅಡಗಿದೆ ಎಂಬುದು ಅಚ್ಚರಿಯ ಸಂಗತಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ