Advertisement

Tag: ನಾದ ಮಣಿನಾಲ್ಕೂರು

ಸಂತೆಯೊಳಗಣ ಮೌನಕ್ಕೆ ಶರಣಾಗುತ್ತ…

ನಂಜು ಕವಿತೆಯ ಒಳಗಿನ ಗಾಯಗಳನ್ನು ಕೆರೆದುಕೊಳ್ಳುವ ಪ್ರಕ್ರಿಯೆ, ಮತ್ತದರ ವಿಕೃತ ಫಲಾನುಭವ, ಫಲಾನುಭವಿಗಳು… ಸಂತೆಯೊಳಗಣ ಮೌನ ಕವಿತೆಯಲ್ಲಿ ಮಾತು ಹುಟ್ಟುವ ಬಗೆಯ ಮೂಲಕ ಕುಟುಂಬ ಮತ್ತು ಸಮಾಜ ಸ್ಥಾಪಿತವಾದ ಹಾದರ -ಆದರಗಳಿಗೆ ಇನ್ನೊಂದು ಕವಲು ನೋಟವನ್ನು ಆಸ್ಪರಿಯವರು ಕಾಣಿಸುತ್ತಾರೆ. ಜೀವದೊಳಗೊಂದು ಬ್ರೂಣಕಟ್ಟಿ, ಅದಕ್ಕೆ ನರ ಮೆದುಳು ಎಲುಬು ಹುಟ್ಟಿ ಇನ್ನೊಂದು ಜೀವವಾಗುವ ಅಚ್ಚರಿಯ ವಿಜ್ಞಾನವನ್ನು ಕವಿತೆ ಹಡೆವುದು ಹಗುರದ ಮಾತಲ್ಲ.
ಚನ್ನಬಸಪ್ಪ ಆಸ್ಪರಿಯವರ “ಸಂತೆಯೊಳಗಣ ಮೌನ” ಕವನ ಸಂಕಲನದ ಕುರಿತು ನಾದ ಮಣಿನಾಲ್ಕೂರು ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ