Advertisement

Tag: ನಾಯಿಮರಿ

ಸಂಜೋತಾ ಪುರೋಹಿತ ಬರೆಯುವ “ಕೂರಾಪುರಾಣ” ಶುರು….

ಅಮ್ಮ ‘ಬೆಳಗಾರುತಿ ಬೆಳಗಾರತಿ ದತ್ತಾತ್ರೇಯನಿಗೆ’ ಎಂದು ಹಾಡುತ್ತಿದ್ದರೆ ಅದಕ್ಕೆಷ್ಟು ಅರ್ಥವಾಗಿತ್ತೋ… ಒಳಗೆ ಬರಲೊಲ್ಲೆ ಎಂಬಂತೆ ಹೊಸ್ತಿಲಿಗೆ ಕಾಲುಗಳನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ಅದರ ಬಲಗಾಲನ್ನು ಎತ್ತಿ ಒಳಗೆ ಇಡಿಸಿದ್ದೆವು. ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತ ಅದು ಮನೆಯೊಳಗೆ ಓಡಾಡುವಾಗ ಅದನ್ನು ಎಷ್ಟು ನೋಡಿದರೂ ಸಾಲದು. ನಾವು ಕರೆದರೂ ಹತ್ತಿರ ಬರದೇ ಕುರ್ಚಿಯ ಅಡಿಗೆ ಹೋಗಿ‌ ಮಲಗುತ್ತಿತ್ತು.
ತಮ್ಮ ಮುದ್ದು ನಾಯಿಯ ಕುರಿತು ಸಂಜೋತಾ ಪುರೋಹಿತ ಬರೆಯುವ ಹೊಸ ಸರಣಿ “ಕೂರಾಪುರಾಣ”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ