Advertisement

Tag: ಪುನೀತ್ ರಾಜ್ ಕುಮಾರ್

ಸಜ್ಜನಿಕೆಯ ಋಣವೊಂದು ಹೃದಯದಲ್ಲಿ ಉಳಿದಿದೆ

ಒಳ್ಳೆಯತನವನ್ನು ನಾವು ಎಷ್ಟೇ ಸದರದಿಂದ ನೋಡಿದರೂ, ಸ್ವಂತ ಮಕ್ಕಳ ವಿಷಯಕ್ಕೆ ಬಂದಾಗ ಅವರಿಗಾಗಿ ನಾವು ಒಳ್ಳೆಯತನದ ಮಾದರಿಗಳನ್ನು ಹುಡುಕಲು ಶುರು ಮಾಡುತ್ತೇವೆ. ದೊಡ್ಡವರಿಗೂ ಮಕ್ಕಳಿಗೂ ಸಮಾನವಾಗಿ ಇಷ್ಟವಾಗುವವರು ಬಹಳಿಲ್ಲ. ಕೆಲವರು ಗೊತ್ತಿಲ್ಲದಂತೆಯೇ ನಮಗೂ ಇಷ್ಟವಾಗುತ್ತಾರೆ, ಮಕ್ಕಳಿಗೂ ಮೆಚ್ಚುಗೆಯಾಗುತ್ತಾರೆ. ನಮಗರಿವಿಲ್ಲದಂತೆಯೇ ಅವರು ನಮ್ಮ ಜೀವನದಲ್ಲಿ ಮುಖ್ಯವಾಗಿರುತ್ತಾರೆ. ಅವರು ಅಗಲಿದಾಗ ಉಮ್ಮಳಿಸಿ ಬರುವ ದುಃಖವೂ, ಇದ್ದಕ್ಕಿದ್ದಂತೆಯೇ ಕಾಡಲು ಶುರುವಾಗುವ…

Read More

ಮಾಯವಾದ ಬೆಟ್ಟದಹೂವಿನ ಪರಿಮಳ

ಪವರ್ ಸ್ಟಾರ್ ಎಂಬ ಬಿರುದಿದ್ದರೂ ವಿನಯ ಮತ್ತು ಸಜ್ಜನಿಕೆಯನ್ನು ಮೈಗೂಡಿಸಿಕೊಂಡಿಸಿದ್ದ ಪುನೀತ್ ರಾಜ್ ಕುಮಾರ್ ನಮ್ಮನ್ನು ಅಗಲಿ ಹೋಗಿದ್ದಾರೆ.  ತಮ್ಮ ಹಾರ್ದಿಕ ನಗುವಿನಿಂದಲೇ ಎಲ್ಲರ ಮನಗೆಲ್ಲುತ್ತಿದ್ದ ಅವರು ಮಕ್ಕಳ ಪಾಲಿಗೆ ಪ್ರೀತಿಯ ಅಪ್ಪು.  ಹಾಗೆ ನೋಡಿದರೆ ಮಕ್ಕಳಿಗೆ ಮಾದರಿಯಾಗಿದ್ದ ಹೀರೋ ಅವರಾಗಿದ್ದರು. ರಿಯಾಲಿಟಿ ಶೋಗಳಲ್ಲಿ ಅವರು ಆಗೀಗ ಹೇಳುತ್ತಿದ್ದ ಮಾತುಗಳ ಹಿಂದೆ ಒಳ್ಳೆಯತನ, ಪ್ರಾಮಾಣಿಕತೆ….

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ