Advertisement

Tag: ಪ್ರಕಾಶ್ ಎಸ್ ಮನ್ನಂಗಿ

ಝೇಂಕರಿಸುತ್ತಲೇ ಸಮಾಜದ ವಿಕಾರತೆ ಬಯಲುಗೊಳಿಸುವ ಹನಿಗಳು

ಲೇಖಕನೊಬ್ಬ ತಾನು ಏನನ್ನೇ ಬರೆಯುವಾಗಲೂ ಅದಕ್ಕೊಂದು ನಿರ್ದಿಷ್ಟ ಉದ್ದೇಶವನ್ನು ಹೊಂದಿರುತ್ತಾನೆ. ಅದೇ ರೀತಿ ಹನಿಗವನಗಳ ರಚನೆಯಲ್ಲಿ ತೊಡಗಿಸಿಕೊಂಡಿರುವ ಮನ್ನಂಗಿಯವರೂ ತಮ್ಮ ಸುಧೀರ್ಘ ವೃತ್ತಿ ಬದುಕಿನುದ್ದಕ್ಕೂ ತಾವು ಕಂಡುಂಡ ಅನೇಕ ಬಗೆಯ ರಸಾನುಭವಗಳನ್ನು ಚುಟುಕು ಚುಟುಕಾಗಿ ತಿಳಿಸುವ ಪ್ರಯತ್ನದಲ್ಲಿ ಓದುಗರ ಬೌದ್ಧಿಕತೆಯನ್ನು ಚುರುಕಾಗಿಸುವಲ್ಲಿ ಸಫಲವಾಗಿದ್ದಾರೆಂದೇ ಹೇಳಬಹುದು. ಅವರ ನೂರಾ ಒಂದು ಹನಿಗವನಗಳೂ ಓದುಗರನ್ನು ಆಸಕ್ತಿದಾಯಕವಾಗಿ ಓದಿಸಿಕೊಳ್ಳುವಲ್ಲಿ ಸಫಲವಾಗಿದ್ದು, ನವರಸಗಳ ಅನುಭೂತಿಯನ್ನು ಕಟ್ಟಿಕೊಡುತ್ತವೆ.
ಪ್ರಕಾಶ್ ಎಸ್ ಮನ್ನಂಗಿ ಬರೆದ “ನೂರೊಂದು ಝೇಂಕಾರ” ಹನಿಗವನಗಳ ಸಂಕಲನದ ಕುರಿತು ಪ.ನಾ. ಹಳ್ಳಿ ಹರೀಶ್‌ ಕುಮಾರ್‌ ಲೇಖನ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ