Advertisement

Tag: ಪ್ರಕಾಶ್ ಬೆಳವಾಡಿ

ಸಹಜತೆಯ ದುಕೂಲವುಟ್ಟ ಪರ್ವ ನಾಟಕದ ಸುತ್ತ

‘ಪರ್ವ’ ನಾಟಕ ನನಗೆ ಇಷ್ಟವಾದದ್ದು ‘ಯಮ’ನನ್ನು ಸಹಜ ಮನುಷ್ಯನನ್ನಾಗಿ ಬಿಂಬಿಸುವ ಬಗೆಯಲ್ಲೇ ಇಡೀ ಪ್ರಯೋಗವನ್ನು ಸಿದ್ಧಮಾಡಿದ್ದ ಬಗೆಯಿಂದ. ಯಾವ ಪಾತ್ರವನ್ನೂ ಪುರಾಣ ಚಿತ್ರಿಸಿರುವ ಭಯಂಕರ ಯಮನನ್ನಾಗಿಸಲು ಮುಂದಾಗಿಲ್ಲ. ಎಲ್ಲೋ ಒಂದೆರಡು ಕಡೆ ಸಂಜಯನನ್ನು ಇಂದಿನ ವಾಹಿನಿಗಳ ಸುದ್ದಿ ವಾಚಕನ ರೀತಿಯಲ್ಲಿ ಸಂಗೀತ ಸಮೇತ ಬಿಂಬಿಸಿದ್ದು ಕೊಂಚ ಮಸಾಲೆ ಬೆರೆಸಿದಂತೆ ಅನಿಸಿತು.- ಪರ್ವ ನಾಟಕದ ಕುರಿತು ಎನ್. ಸಿ. ಮಹೇಶ್  ಬರೆದಿದ್ದಾರೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ