Advertisement

Tag: ಪ್ರಜ್ಞಾ ಮಾರ್ಪಳ್ಳಿ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ

ಸೂರ್ಯನಿಗೋ ಯಾರು ಹುಟ್ಟಿದರೆಷ್ಟು? ಯಾರು ಸತ್ತರೆಷ್ಟು? ಅವನ ಕೆಲಸ ಅವನದ್ದೇ. ಬೆಳಗಿನ ಮೋಟಾರು ಗಾಡಿ ಬಂದು ಹೋದ ಸದ್ದಾಯಿತು. ಬಸವಣ್ಣನ ಅಣ್ಣನ ಮಗ ಮಲ್ಲೇಶ ಬಾಗಿಲಲ್ಲಿ ಬಂದು ನಿಂತಿದ್ದ. ನಿಧಾನಕ್ಕೆ ಬಸವಣ್ಣನ ಬಳಿಗೆ ಬಂದ. ಬೆನ್ನು ಸವರಿದ. ಅವರಿಬ್ಬರೆ ತಾನೆ ಗೋಪುವನ್ನು ಕೊನೆಯ ಬಾರಿಗೆ ನೋಡಿದವರು. ಕಾಣುತ್ತಿದ್ದಂತೇ ಕೈಜಾರಿ ಬಿದ್ದ ಗೋಪು ಅಪ್ಪಾ ಅಪ್ಪಯ್ಯಾ ಎಂದು ಕೂಗಿದ್ದೊಂದೇ ಗೊತ್ತು.
‘ನಾನು ಮೆಚ್ಚಿದ ನನ್ನ ಕತೆʼಯ ಸರಣಿಯಲ್ಲಿ ಪ್ರಜ್ಞಾ ಮಾರ್ಪಳ್ಳಿ ಕತೆ “ಭೂಮಿಯೊಳಗಿದೆ ಬದುಕು” ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ