Advertisement

Tag: ಪ್ರೊ.ಅಶೋಕ ಶೆಟ್ಟರ್

ಡಾ. ಪುರುಷೋತ್ತಮ ಬಿಳಿಮಲೆಯವರ ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ

“ಬ್ರಿಟೀಷರ ಭೂಕಂದಾಯವನ್ನು ವಿರೋಧಿಸಿ ನಡೆದ ಹೋರಾಟಗಳು ಅಸಂಖ್ಯ. ದಕ್ಷಿಣ ಕನ್ನಡ ಮತ್ತು ಕೊಡಗು ಪ್ರದೇಶಗಳಲ್ಲಿ ಬ್ರಿಟೀಷರು ಭೂಸ್ವಾಮ್ಯ ಮತ್ತು ಭೂಕಂದಾಯಕ್ಕೆ ಸಂಬಂಧಿಸಿ ಜಾರಿಗೆ ತಂದ ಕಾನೂನುಗಳನ್ನು ವಿರೋಧಿಸಿ ರೈತರು ನಡೆಸಿದ ಹೋರಾಟದ ಕತೆ ಮೈನವಿರೇಳಿಸುವಂತಹುದು. ರೈತರ ಕೆಚ್ಚು, ವಿಶ್ವಾಸ, ಹೇಗಾದರೂ ಮಾಡಿ ಬ್ರಿಟೀಷರ ಕಂದಾಯ ಹೊರೆಯಿಂದ ಮುಕ್ತವಾಗಬೇಕು ಎಂಬ ಅವರ ಪ್ರಯತ್ನವನ್ನು ಸಾರುವ  ಘಟನೆಯ  ಮೇಲೆ ಬೆಳಕು ಚೆಲ್ಲುವ ಕೆಲಸವನ್ನು ಡಾ. ಪುರುಷೋತ್ತಮ ಬಿಳಿಮಲೆ ಮಾಡಿದ್ದಾರೆ. ” 
‘ಅಮರ ಸುಳ್ಯದ ರೈತ ಹೋರಾಟ’  ಪುಸ್ತಕಕ್ಕೆ ಪ್ರೊ.ಅಶೋಕ ಶೆಟ್ಟರ್ ಬರೆದ ಮುನ್ನುಡಿ ಇಲ್ಲಿದೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ