Advertisement

Tag: ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ

ಸಾಕುನಾಯಿಗಳೊಂದಿಗಿನ ಅನನ್ಯ ಮೈತ್ರಿ…: ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

ಅದೊಂದು ಶನಿವಾರ. ರಾಮು ನಾಯಿ ಉಪವಾಸ ಮಾಡುತ್ತದೆ. ಇಡೀ ದಿನ ಯಾವ ಆಹಾರ ಕೊಟ್ಟರೂ ತಿನ್ನುವುದಿಲ್ಲ. ಮನೆಯ ಸದಸ್ಯರು ವಾರದ ಉಪವಾಸ ಮಾಡುತ್ತಿದ್ದರು. ಅದನ್ನು ಅನುಕರಣೆ ಮಾಡಿ ನಾಯಿಯೂ ಉಪವಾಸ ಮಾಡಿರಬಹುದು. ಬಾಲಕರು ಮನೆಯಿಂದ ಹೊರಗೆ ಹೊರಟರೆ ಅವರಿಗೆ ಬೆಂಗಾವಲಾಗಿ ಹಾಗೂ ಮನೆಗೆ ಮಕ್ಕಳನ್ನು ವಾಪಸ್ಸು ಕರೆತರಲು ನಾಯಿಗಳು ಅವರನ್ನು ಹಿಂಬಾಲಿಸಿ ಹೊರಟುಬಿಡುತ್ತಿದ್ದವು. ಮಕ್ಕಳಿಗೆ ಮನೆಯ ದಾರಿ ತಿಳಿಯದಾದಾಗ ಮುದ್ದುನಾಯಿಗಳು ದಾರಿ ತೋರಿಸುತ್ತಾ ಮನೆಗೆ ಕರೆತಂದ ಸಂದರ್ಭವಿದೆ.
ವೇದವತಿ ಕೋದಂಡರಾಮ್ ತಮ್ಮ ಮನೆಯ ಸಾಕುಪ್ರಾಣಿಗಳ ಕುರಿತು ಬರೆದ “ಯಾವ ಜನ್ಮದ ಮೈತ್ರಿ” ಕೃತಿಯ ಕುರಿತು ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ