Advertisement

Tag: ಪ್ರೊ.ಎಚ್.ಟಿ. ಪೋತೆ

ಕಾಡುವ ನಿನ್ನೆಗಳು ಕಾಣದ ನಾಳೆಗಳ ನಡುವೆ…!

ಕನಸಿನಲ್ಲಿ ಬುದ್ಧನ ಬದುಕಿನಲ್ಲಿ ನಡೆದ ಘಟನೆ ತೆರೆದುಕೊಂಡಿತು. ಸಿದ್ಧಾರ್ಥನು ಶಾಕ್ಯರ ಸಂಘದಲ್ಲಿ ಎಂಟು ವರ್ಷಗಳ ಕಾಲ ನಿಷ್ಠಾವಂತ ಸದಸ್ಯನಾಗಿದ್ದನು. ತನ್ನ ವೈಯಕ್ತಿಕ ವಿಷಯಗಳಿಗೆ ತೋರಿಸುತ್ತಿದ್ದಷ್ಟೆ ಆಸಕ್ತಿಯನ್ನು ಅವನು ಸಂಘದ ವಿಷಯಗಳಲ್ಲೂ ತೋರಿಸುತ್ತಿದ್ದ. ಸಂಘದ ಸದಸ್ಯನಾಗಿ ಅವನ ನಡೆವಳಿಕೆಗಳು ಉಳಿದ ಸದಸ್ಯರಿಗೆ ಮಾದರಿಯಾಗಿ, ಸಂಘದ ಎಲ್ಲಾ ಸದಸ್ಯರ ಪ್ರೀತಿ ಮತ್ತು ಗೌರವಕ್ಕೆ ಪಾತ್ರನಾಗಿದ್ದನು. ಅವನು ಸದಸ್ಯತ್ವ ಪಡೆದ ಎಂಟನೆಯ ವರ್ಷದಲ್ಲಿ ಅನಿರೀಕ್ಷಿತವಾಗಿ ನಡೆದ ಘಟನೆಯೊಂದು ಶುದ್ಧೋಧನನ ಕುಟುಂಬದ ಪಾಲಿಗೆ ದುರಂತವಾಗಿ ಪರಿಣಮಿಸಿತು.
ಪ್ರೊ.ಎಚ್.ಟಿ. ಪೋತೆಯವರ ಹೊಸ ಕಾದಂಬರಿ “ಮಹಾಬಿಂದು” ಇಂದ ಕೆಲವು ಪುಟಗಳು

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ