Advertisement

Tag: ಬಾಡೂಟದ ಮಹಿಮೆ

ಅಣ್ಣ ನೆಟ್ಟ ದೇವರ ಮರ

ಅಪ್ಪನ ಕೆಮ್ಮುಗಳಲ್ಲಿ ಎರಡು ವಿಧಗಳಿದ್ದವು. ಒಂದು ಬೀಡಿ ದಮ್ಮಿನ ಕೆಮ್ಮು, ಇನ್ನೊಂದು ಎಚ್ಚರಿಕೆಯ ಕರಗಂಟೆಯ ಒಣಕೆಮ್ಮು. ಎರಡನೆಯ ಕೆಮ್ಮು ಒಂಥರ ನಮ್ಮಪ್ಪನ ಸಿಗ್ನಲ್ಲು ಕೂಡ ಆಗಿತ್ತು. ನಮಗೆಲ್ಲಾ ಆ ಕೆಮ್ಮಿನ ಧ್ವನಿಯ ಹಿಂದಿರುವ ಭಾಷೆ, ಭಾವಗಳು ತಕ್ಷಣಕ್ಕೆ ಗೊತ್ತಾಗಿ ಬಿಡುತ್ತಿದ್ದವು. ಅಪ್ಪ ಸಿಟ್ಟಿನಲ್ಲಿ ಇದ್ದಾರಾ? ಇಲ್ಲ ಒಳ್ಳೇ ಮೂಡ್ನಲ್ಲಿ ಬರ್ತಿದ್ದಾರಾ? ಎನ್ನುವುದು ತಿಳಿಯುತ್ತಿತ್ತು. ಜೊತೆಗೆ `ನಾನು ಬರುತ್ತಿದ್ದೇನೆ ಹೋಶಿಯಾರ್’ ಎಂಬ ಬೋಪರಾಕ್ ಕೂಡ ಆ ಕೆಮ್ಮಿನ ದನಿಯಲ್ಲಿ ಅಡಕವಾಗಿರುತ್ತಿತ್ತು. -ಕಲೀಮ್‌ಉಲ್ಲಾ ಬರೆದ “ಬಾಡೂಟದ ಮಹಿಮೆ” ಪ್ರಬಂಧ ಸಂಕಲನದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ