Advertisement

Tag: ಬಿದರಹಳ್ಳಿ ನರಸಿಂಹಮೂರ್ತಿ

ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಬಿದರಹಳ್ಳಿ ನರಸಿಂಹಮೂರ್ತಿ ಬರೆದ ಕಥೆ

ಪರಿಸ್ಥಿತಿ ಬಿಗಡಾಯಿಸುತ್ತಿತ್ತು. ಕಾನ್ಸ್‌ಟೇಬಲ್ಗೆ ರೈಫಲ್ಹಿಡಿದು ನಿಲ್ಲಲು ಸೂಚಿಸಿದೆ. ಮೊಬೈಲ್ ಫೋನಿನಲ್ಲಿ ತಹಶೀಲ್ದಾರರನ್ನು ಸಂಪಕಿಸಲು ನೋಡಿದೆ. ಶಿರಸ್ತೆದಾರ್ ಸಿಂಪಿಗೇರ್ ಸಿಕ್ಕ. ಎಲೆಕ್ಷನ್ ಡ್ಯೂಟಿಯಿಂದ ವಿನಾಯ್ತಿ ಕೇಳಿದ್ದಕ್ಕೆ ಬೇಕೆಂತಲೆ ನನ್ನನ್ನ ಈ ತರ್ಲೆಊರಿಗೆ ಪ್ರಿಸೈಡಿಂಗ್ ಆಫೀಸರ್ ಮಾಡಿಹಾಕಿಸಿದ್ದ ಮಹಾಶಯ ಅವ. ಪರಿಸ್ಥಿತಿ ವಿವರಿಸಿ ಹೆಚ್ಚೂಕಡಿಮೆ ಆದರೆ ಎಲೆಕ್ಷನ್ ರದ್ದುಮಾಡಬೇಕಾಗುತ್ತದೆ ಎಂದು ತಿಳಿಸಿದೆ. ಅರ್ಧಗಂಟೆಯಲ್ಲಿ ಪೋಲೀಸ್ ಜೀಪು ಬಂದಿತು. ಅದರಲ್ಲೆ ನ್ಯಾಮತಿಗೆ ಹೋಗಿ ಐವತ್ತು ರೊಟ್ಟಿ ಕಟ್ಟಿಸಿಕೊಂಡು…”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ