Advertisement

Tag: ಬಿ.ಕೆ. ಮೀನಾಕ್ಷಿ

ಪರಿಸರ ಕಾಳಜಿಯ ಸಾಮಾಜಿಕ ಕಾದಂಬರಿ

ಹಿರೇಕಲ್ಲುಗುಡ್ಡ ಅನೇಕ ವಿಷಯಗಳನ್ನು ಸಾಕ್ಷೀಕರಿಸುವ ಸಾಕ್ಷಾತ್ ಸಾಕ್ಷಿಕಲ್ಲೆಂದರೂ ಆದೀತು. ದೇವಸ್ಥಾನ, ಜೀವವೈವಿಧ್ಯತೆ, ಪಾಳುಬಂಗಲೆ, ಸನ್ಯಾಸಿಗಳ ಆಶ್ರಮತಾಣ, ಮುಕುಂದೂರುಸ್ವಾಮಿಗಳು ಬಂದು ಹೋಗುವ ಸ್ಥಳ, ಹಣದ ವ್ಯಾಮೋಹಕ್ಕೆ ಬಿದ್ದು, ಯಾವುದರ ಬೆಲೆಯನ್ನೂ ಅರಿಯದೆ ಚಿಪ್ಪುಹಂದಿ, ಹಾವುಗಳು ಇನ್ನಿತರ ಪ್ರಾಣಿಗಳನ್ನು ಹಿಡಿದು ಕಳ್ಳಸಾಗಣೆ ಮಾಡುವ ಪೆದ್ದು ಮುಖವಾಡದ ನಿರ್ದಯೀ ಪ್ರವೃತ್ತಿಯ ಕೆಂಚಪ್ಪನ ಕಾರಸ್ಥಾನ…. ಹೀಗೆ ಹಿರೇಕಲ್ಲುಗುಡ್ಡ ಕೆಟ್ಟ ರಾಜಕೀಯ, ಅಧ್ಯಾತ್ಮ, ಐತಿಹ್ಯ, ದುರಾಸೆಗಳ ಪ್ರತೀಕವಾಗಿ ನಿಲ್ಲುತ್ತದೆ.
ಶಶಿಧರ ಹಾಲಾಡಿ ಕಾದಂಬರಿ “ಅಬ್ಬೆ” ಕುರಿತು ಬಿ.ಕೆ. ಮೀನಾಕ್ಷಿ ಬರಹ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ