Advertisement

Tag: ಬೆಂಗಳೂರು

ಹತ್ತು ಮಹಡಿಯ ಭರ್ಜರಿ ಪ್ಲಾನು….: ಎಚ್.ಗೋಪಾಲಕೃಷ್ಣ ಸರಣಿ

ಬೆಳಗಿಂದ ಸಂಜೆವರೆಗೂ ನನ್ನ ಸಂಗಡವೆ ಇತ್ತು ಅದು. ಮಧ್ಯಾಹ್ನ ನಿದ್ದೆ ಕೂಡ ಮಾಡದೇ ನನ್ನ ಜತೆಗೆ ಇದ್ದುಬಿಡ್ತು. ಮನೆಗೆ ಹೊರಡ್ತಾ ಮಗೂನ ಮುದ್ದಿಸಿದೆ. “ಮಗು ತುಂಬಾ ಮುದ್ದು, ನನ್ನನ್ನ ತುಂಬಾ ಹಚ್ಚಿಕೊಂಡಿದೆ “ಅಂದೆ. ಬೆಳಿಗ್ಗೆಯಿಂದ ನನ್ನ ಸಂಗಡವೇ ಇತ್ತು. ಪುಟ್ಟ ಕೂಸು, “ಅಂಕಲ್‌ನ ಒಬ್ಬರನ್ನೇ ಬಿಡಬೇಡ, ಸಿಕ್ಕಿದ್ದೆಲ್ಲಾ ಜೇಬಲ್ಲಿ ಹಾಕ್ಕೊಳತ್ತೆ ಅದು, ಅದರ ಹಿಂದೇನೆ ಇರು ಅಂತ ಅಜ್ಜಿ ಹೇಳಿತ್ತು…” ಅಂತ ಸತ್ಯ ಬಯಲು ಮಾಡಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಸೈನ್‌ ಹಾಕೋ ಫ್ರೆಂಡು…: ಎಚ್. ಗೋಪಾಲಕೃಷ್ಣ ಸರಣಿ

ಏನು ನೀನಿಲ್ಲಿ… ಅಂತ ಕೇಳಿದವರಿಗೆ ನನ್ನ ಹುಡುಕಾಟ ವಿವರಿಸಿ ವಿವರಿಸಿ ಬಾಯಿಪಾಠ ಆಗಿತ್ತು. ಬರೀ ಜಾಲಹಳ್ಳಿ ಅಂತ ಇದ್ದರೆ ಹುಡುಕೋದು ಅಸಾಧ್ಯ. ಆದರೂ ಇಂತ ಕಡೆ ಕೇಳು ಅಂತ ಅವರು ಸಿಕ್ಕಿದ ಜಾಗದಿಂದ ಒಂದು ಕಿಮೀ ದೂರ ಇರುವ ಮತ್ತೊಂದು ಜಾಗಕ್ಕೆ ಕಳಿಸಿ ಕೈ ತೊಳೆದವರು ಹೆಚ್ಚು. ಎಷ್ಟು ಉತ್ಸಾಹದಿಂದ ಬೆಳಿಗ್ಗೆ ಸೈಕಲ್ ಹತ್ತಿ ಹೊರಟಿದ್ದೆನೋ ಅಷ್ಟರ ನೂರು ಪಾಲು ಬೇಸರದಿಂದ ಮನೆಗೆ ವಾಪಸ್ ಆದೆ. ಅಣ್ಣನಿಗೆ ಈ ವಿಷಯ ವರದಿ ಮಾಡಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಎಂ.ಎಸ್.‌ ರಾಮಯ್ಯ ಕಾಲದ ಬೆಂಗಳೂರು: ಎಚ್. ಗೋಪಾಲಕೃಷ್ಣ ಸರಣಿ

ಈ ರಸ್ತೆಯಲ್ಲಿ ಮಿಲಿಟರಿಗೆ ಸಂಬಂಧಿಸಿದ ಕೆಲವು ಕಚೇರಿಗಳು ಇದ್ದವು. ಇಲ್ಲೂ ಸಹ ಒಂದು ರೈಲ್ವೇ ಗೇಟ್ ಇತ್ತು. ತೀರಾ ಈಚೆಗೆ ಒಂದು ಅಂಡರ್ ಪಾಸ್ ನಿರ್ಮಾಣವಾಗಿ ರೈಲು ಅದರ ತಳಗೆ ಹೋಗುತ್ತದೆ. ಮಿಲಿಟರಿ ಕಚೇರಿಗಳಿಗೆ ಸೇರಿದ ಹಾಗೆ ಒಂದು ಕಾರ್ಖಾನೆ ಇತ್ತು. ಅದರ ಹೆಸರು ಸಿಗ್ ಫಿಲ್ ಎಂದು. ಸಿಗರೇಟ್ ಫಿಲ್ಟರ್‌ನ ಕಂದು ಬಣ್ಣದ ಬೊಂಬೆ ಅದರ ಮುಖ್ಯ ಫಲಕದ ಮೇಲೆ ಬಿಂಬಿತವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಎಂ.ಎಸ್.‌ ರಾಮಯ್ಯ ಕುರಿತು ಮತ್ತಷ್ಟು…: ಎಚ್. ಗೋಪಾಲಕೃಷ್ಣ ಸರಣಿ

ಇನ್ನೊಂದು ಪ್ರಚಲಿತ ಇದ್ದ ಗಾಳಿಮಾತು ಎಂದರೆ ಅವರು ಕಟ್ಟಡ ನಿರ್ಮಾಣಕ್ಕೆ ಸಿಮೆಂಟ್ ಬೇಕು ಅಂದರೆ ಸಿಮೆಂಟ್ ಕಾರ್ಖಾನೆಯನ್ನು ಶುರುಮಾಡುತ್ತಾರೆ, ಕಬ್ಬಿಣ ಬೇಕು ಅಂದರೆ ಕಬ್ಬಿಣ ತಯಾರಿಕೆ ಫ್ಯಾಕ್ಟರಿ ಶುರುಮಾಡ್ತಾರೆ ಎನ್ನುವಂತಹ ರೆಕ್ಕೆ ಪುಕ್ಕ ಹುಟ್ಟಿಸಿಕೊಂಡ ಸುದ್ದಿಗಳು. ಬಿಲ್ಡಿಂಗ್ ಕಟ್ಟಲು ಇಟ್ಟಿಗೆ ಬೇಕು ತಾನೇ ಇವರದ್ದು ಇಟ್ಟಿಗೆ ಉದ್ಯಮ ಇತ್ತು ಮತ್ತು ಇದರಿಂದ ಈ ಸುದ್ದಿ ಹುಟ್ಟಿತೋ ತಿಳಿಯದು. ಇದಕ್ಕೆ ಪರ್ಯಾಯವಾಗಿ ಒಂದು ಜೋಕು ಹುಟ್ಟಿತ್ತು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ