Advertisement

Tag: ಬೆಂಗಳೂರು

ಮಲ್ಲೇಶ್ವರಂ ಅಂದರೆ ನಮ್ಮ ಹೃದಯ!: ಎಚ್. ಗೋಪಾಲಕೃಷ್ಣ ಸರಣಿ

ಯಾವುದೇ ಪುಸ್ತಕ, ಗೈಡ್ ಬೇಕಿದ್ದರೂ ನಾವು ಮೊದಲು ಓಡುತ್ತಾ ಇದ್ದದ್ದು ಆತ್ಮ ಸ್ಟೋರ್ಸ್ ಕಡೆಗೆ. ಸುಮಾರು ಐದಾರು ದಶಕಗಳ ಕಾಲ ಅದು ವಿದ್ಯಾರ್ಥಿಗಳ ಬೇಕು ಬೇಡ ನೋಡಿಕೊಂಡಿತು ಮತ್ತು ಈಗಲೂ ತನ್ನ ಕಾಯಕ ಮುಂದುವರೆಸಿದೆ. ಮತ್ತೊಂದು ಸಂಗತಿ ಅಂದರೆ ಈ ರಸ್ತೆಯಲ್ಲಿ ಅಂಡರ್ ಪಾಸ್ ಆಗುತ್ತಿದ್ದ ಸಮಯದಲ್ಲಿ ಅಲ್ಲಿನ ರಸ್ತೆಯ ನಿವಾಸಿಗಳು ಪಟ್ಟ ಪಾಡು ಹೇಳ ತೀರದು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಮರೆಯಾದ ಮತ್ತಷ್ಟು ಕೆರೆಗಳ ಕತೆಗಳು: ಎಚ್. ಗೋಪಾಲಕೃಷ್ಣ ಸರಣಿ

ಈ ಹಳ್ಳದಲ್ಲಿ ಅಥವಾ ಕೆರೆಯಲ್ಲಿ ನೀರು ಇದ್ದದ್ದು ಈಗ ಬದುಕಿರುವವರಲ್ಲಿ ಯಾರೂ ನೋಡಿದ ಹಾಗೇ ಇಲ್ಲ. ಒಂದು ಮಾಹಿತಿ ಪ್ರಕಾರ ೧೯೩೦ ರಲ್ಲಿ ಇಲ್ಲಿಗೆ ನೀರು ಬರುವುದು ನಿಂತು ಹೋಯಿತು. ಯಾತಕ್ಕೆ ನಿಂತು ಹೋಯಿತು, ಯಾರು ನಿಲ್ಲಿಸಿದರು ಎನ್ನುವುದನ್ನು ಪತ್ತೆ ಮಾಡಬೇಕು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ನೀರು ಸರಬರಾಜು ವ್ಯವಸ್ಥೆ: ಎಚ್. ಗೋಪಾಲಕೃಷ್ಣ ಸರಣಿ

ಗಂಡಸರು ಆಗ ನೀರು ಹಿಡಿಯಲು ಕಬ್ಬಿಣದ ಬಕೆಟ್ ತರುತ್ತಿದ್ದರು. ಅದನ್ನು ಎತ್ತಿ ಒಯ್ಯುವುದು ಗಂಡಿಗೆ ಸುಲಭ. ಆದರೆ ಹೆಂಗಸರಿಗೆ ಇದು ಸರಿ ಬಾರದು. ಕಾರಣ ಬಕೆಟ್ ಕಾಲಿಗೆ ತೊಡರುವುದು. ನಮ್ಮ ಮನೆಗೆ ಬೀದಿ ನಲ್ಲಿಯಿಂದ ನೀರು ಹೊತ್ತು ತರುವ ಕೆಲಸ ಎರಡನೇ ಅಣ್ಣ ರಾಜು ಮಾಡುತ್ತಿದ್ದ. ದಷ್ಟ ಪುಷ್ಟವಾಗಿ ಬೆಳೆದಿದ್ದ ಅವನು ತಲಾ ಮೂವತ್ತು ಲೀಟರ್ ಹಿಡಿಸುವ ಎರಡು ಕಬ್ಬಿಣದ ಬಕೆಟ್‌ನಲ್ಲಿ ನೀರು ತುಂಬಿಸಿಕೊಂಡು ಒಂದೊಂದು ಕೈನಲ್ಲಿ ಒಂದೊಂದು ಬಕೆಟ್ ಹಿಡಿದು ನೀರು ತರುತ್ತಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ವಿಚಾರವಾದ: ಎಚ್. ಗೋಪಾಲಕೃಷ್ಣ ಸರಣಿ

ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಆಗಿದ್ದ ಶ್ರೀ ಗೋಕಾಕ್ ಅವರು ಬಾಬಾ ಶಿಷ್ಯರಾಗಿದ್ದರು. ಅದೇರೀತಿ ರಾಜ್ಯಪಾಲರು, ಕೇಂದ್ರ ರಾಜ್ಯ ಸಚಿವರು, ಖ್ಯಾತ ವೈದ್ಯರು, ಉತ್ತಮ ವಿದ್ಯೆ ಪಡೆದು ಉನ್ನತ ಸ್ಥಾನದಲ್ಲಿರುವವರು ಬಾಬಾ ಅವರ ಶಿಷ್ಯಗಣದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಸುಮಾರು ಭಕ್ತರು ತಮ್ಮ ಮಕ್ಕಳಿಗೆ ಸಾಯಿಬಾಬಾ ಹೆಸರನ್ನು ವಿವಿಧ ರೀತಿಯಲ್ಲಿ ಇಟ್ಟಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ