Advertisement

Tag: ಬೆಳೆ

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ