Advertisement

Tag: ಬೆಳೆ ಹಳ್ಳಿ

ಕೃಷಿಯೆಂದರೆ ಸುಲಿದ ಬಾಳೆಯೇ?: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಅವಳು ತನ್ನ ಈ ಪರಿಸ್ಥಿತಿಗೆ ಸರಕಾರದ ಯಾವುದೋ ಒಂದು ನೀತಿಯೇ ಕಾರಣ ಅಂತ ಹಳಿಯುತ್ತಿದ್ದಳು. ಪೂರ್ತಿ ಏಳು ಎಕರೆಯಲ್ಲಿ ಶುಂಠಿ ಹಾಕು ಅಂತ ಸರಕಾರ ಅವಳಿಗೆ ಹೇಳಿತ್ತೆ? ಅದೇ ಒಂದು ವೇಳೆ ಒಳ್ಳೆ ಬೆಲೆ ಬಂದು ಒಂದಿಷ್ಟು ಲಕ್ಷ ಲಾಭವಾಗಿದ್ದರೆ ಸರಕಾರದ ಕಾರಣದಿಂದ ತನಗೆ ಲಾಭ ಆಯ್ತು ಅಂತ ಅನ್ನುತ್ತಿದ್ದಳೆ? ಊಹೂಂ.. ಆಗ ಮಾತ್ರ ನಾನು ಕಷ್ಟ ಪಟ್ಟಿದ್ದಕ್ಕೆ ಹೀಗೆ ಒಳ್ಳೆಯದಾಯ್ತು ಅನ್ನುತ್ತಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ