ನಾನು ಮೆಚ್ಚಿದ ನನ್ನ ಕಥಾಸರಣಿಯಲ್ಲಿ ಭದ್ರಪ್ಪ ಶಿ ಹೆನ್ಲಿ ಬರೆದ ಕಥೆ
ಕಣ್ಣುಮುಚ್ಚಿ ಒರಗಿದವನಿಗೆ ನಿದ್ರೆ ಬರಲಿಲ್ಲ. ಬಣ್ಣ ಬಣ್ಣದ ವೇಷ ತೊಟ್ಟ ಯಕ್ಷಗಾನದ ಪಾತ್ರಗಳು ರಿಂಗಣ ಹಾಕಲು ಪ್ರಾರಂಭಿಸಿದಂತೆ ಬದುಕಿನ ಭೂತಕಾಲ ಬೆತ್ತಲೆಯಾಗಿ ನಿಂತಿತು. ಅವನು ತನ್ನ ಅಮ್ಮಿಜಾನಳ ಹೊಟ್ಟೆಯಿಂದ ಈ ಪ್ರಪಂಚಕ್ಕೆ ಬಂದಾಗ ಅಪ್ಪ ಇರಲಿಲ್ಲ. ಅವನ ಅಪ್ಪ ಕಂಕನಾಡಿಯ ವಿಟ್ಟುಪೈಯವರ ಮಂಡಿಯಲ್ಲಿ ಉಪ್ಪು ಮೀನು ಪಡೆದು ಘಟ್ಟದ ಕಡೆಗೆ ಲಾರಿಯಲ್ಲಿ ಸಾಗಿಸಿ, ಮಾರಾಟ ಮಾಡಿ ಮನೆಗೆ ಮರಳಬೇಕಾದರೆ ವಾರವೆರಡು ಕಳೆಯುತ್ತಿದ್ದವು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಭದ್ರಪ್ಪ ಶಿ ಹೆನ್ಲಿ ಬರೆದ ಕತೆ ‘ಎದೆ ಹತ್ತಿ ಉರಿದೊಡೆ’