Advertisement

Tag: ಭೂಮಿಕಾ ರಾಜನ್‌

ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ

ಅವಳು ಕಿರುನಿದ್ದೆಯಿಂದ ಎದ್ದಾಗ ಈಗಾಗಲೇ ಅಜ್ಜಯ್ಯನ ಅಂಗಡಿಗೆ ಸಾಮಾನಗಳ ಪಟ್ಟಿ ಕೊಟ್ಟು ನಾಲ್ಕು ಗಂಟೆಗಳಾದ ನೆನಪು ಆಯಿತು. ಮೊದಲು ತಡವಾಗಬಹುದೆಂದು ಅಮ್ಮನಿಗೆ ಬೇಕಾದ ಅಕ್ಕಿಯನ್ನು ತರಲು ಚೀಲ ಒಯ್ಯುವುದು ಎಂದುಕೊಂಡಳು. ಅಂಗಡಿಯವನು ಇನ್ನೊಂದು ಗಂಟೆಯಲ್ಲಿ ಸಾಮಾನು ತಂದುಕೊಡುವುದಾಗಿ ಹೇಳಿದ್ದರಿಂದ ಆ ಯೋಚನೆ ಕೈಬಿಟ್ಟಳು. ಕಿರಿಕಿರಿ ಉಂಟಾಗಿ ಅಂಗಡಿಗೆ ಫೋನ್ ಮಾಡಿದಳು “ತಲುಪಲು ಸಾಧ್ಯವಾಗುತ್ತಿಲ್ಲ” ಎಂಬ ಉತ್ತರ ಬಂದಿತು.
ರಘುನಾಥ್‌ ಕೆ. ಅನುವಾದಿಸಿದ ಭೂಮಿಕಾ ರಾಜನ್‌ ಕಥೆ “ಶಾಹೀನಳ ದುಃಸ್ವಪ್ನ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ