Advertisement

Tag: ಮಂಜುನಾಥ್‌ ಕುಣಿಗಲ್‌

ಕಂದಹಾರ್ ಏರ್‌ಬೇಸಿನ ಅಪಾಯಕಾರಿ ಉಪಕ್ಯಾಂಪುಗಳು

ಕಚೇರಿಗೆ ಬಂದಾಗ ಡಾಕ್ಟರ್ ಕಿರ್ಕಿಗೆ ಕರೆ ಬಂದು ಅಗತ್ಯ ವೈದ್ಯಕೀಯ ನೆರವಿಗಾಗಿ ಅವಘಡ ನಡೆದ ಜಾಗಕ್ಕೆ ಹೋದನೆಂದು ಗೊತ್ತಾಯ್ತು. ಇಂತಹ ಪ್ರಮುಖ ಅವಘಡಗಳಾದಾಗ ಕ್ಯಾಂಪಿನಲ್ಲಿನ ಇಂತಹ ಖಾಸಗಿ ವೈದ್ಯರನ್ನು ಘಟನೆಯ ಜಾಗಕ್ಕೆ ನೆರವಿಗಾಗಿ ಕರೆಸಲಾಗುತ್ತದೆ. ನಾನು ನೋಡಿದ ವಿವರಗಳನ್ನು ಆಂಟೋನಿಯೋ ಮತ್ತು ಅಲ್ಲಿದ್ದ ಇತರೆ ಆಲ್ಬೇನಿಯನ್ ಜನರಿಗೆ ವಿವರಿಸಿದೆ. ಎಲ್ಲರೂ ಆಘಾತಕ್ಕೊಳಗಾದಂತೆ ದೊಡ್ಡ ನಿಟ್ಟುಸಿರುಬಿಟ್ಟರು. ಆಂಟೋನಿಯೋ ಮಾತ್ರ ತುಂಬಾ ಕಂಗಾಲಾದವನಂತೆ ತಲೆಮೇಲೆ ಕೈಹೊತ್ತು ಏನೇನೋ ಮನಸ್ಸಿಗೆ ಬಂದಂತೆ ಅವನ ಭಾಷೆಯಲ್ಲಿ ಗೊಣಗಲು ಶುರುಮಾಡಿದ.
ಮಂಜುನಾಥ್‌ ಕುಣಿಗಲ್‌ ಬರೆದ “ಕುಣಿಗಲ್‌ ಟು ಕಂದಹಾರ್” ಕೃತಿಯಿಂದ ಆಯ್ದ ಲೇಖನ ನಿಮ್ಮ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ