ಶ್ರೀಧರನ ಮದುವೆ ಸುಸಂಪನ್ನವಾದ ಪರಿ
“ಇಂತಿಪ್ಪ ಸಜ್ಜನ ಕುಟುಂಬವನ್ನು ಹೀಗೆ ಪರಿಪರಿಯಾಗಿ ಗೋಳಾಡಿಸಿದ ಈ ಶ್ರೀಧರನು ಇನ್ನೇನು ಅನಾಹುತ ಮಾಡಿದನೋ ಎಂದು ಎದೆಬಡಿತ ಸಹಿಸುತ್ತಾ ಕೇಳುತ್ತಿದ್ದವರಿಗೆ ಕಡೇ ಪಾಯಿಂಟನ್ನು ಕಿರಿಸೊಸೆಯಾದ ರುಕ್ಮಿಣಿಯವರೇ ವಿವರಿಸಿದರು. “ನೋಡಿ, ಒಂದೇ ಒಂದು ದಿನಕ್ಕೂ ಇವರು ಕೈಕಾಲು ತೊಳೆದು ತಟ್ಟೆಯ ಮುಂದೆ ಕೂತದ್ದು ನಾನು ನೋಡ್ಲಿಲ್ಲ. ದರಿದ್ರವಾಗಿ ಎಲ್ಲಿದ್ದರೆ ಅಲ್ಲಿಂದಲೇಎದ್ದು ತಟ್ಟೆಗೆ ಕೈಯಿಡೋದು.
ಮಧುರಾಣಿ ಎಚ್. ಎಸ್. ಬರೆಯುವ ಮಠದ ಕೇರಿ..”