Advertisement

Tag: ಮಲಯಾಳಂ ಕಥಾಸಂಕಲನ

ಅಶೋಕ್ ಕುಮಾರ್ ಅನುವಾದಿಸಿದ ಸುಭಾಷ್ ಚಂದ್ರನ್ ಅವರ ಕಾದಂಬರಿಯ ಒಂದು ಭಾಗ

“ಮಳೆ ಜೋರಾಗಿ ಮರವನ್ನೇ ಮುಳುಗಿಸುವಂತೆ ಸುರಿಯತೊಡಗಿದಾಗ ರಣಹದ್ದಿನ ಪುಕ್ಕಗಳು ತೊಯ್ದು ತೊಪ್ಪೆಯಾಗುವುದನ್ನು ತನ್ನ ಕಡೆಗಣ್ಣಿಂದ ನೋಡುವುದು ಅಯ್ಯಾಪಿಳ್ಳೆಗೆ ಸಾಧ್ಯವಾಯಿತು. ಪಂಜರಕ್ಕೆ ಒತ್ತಿಕೊಂಡಂತಿದ್ದ ಜುಟ್ಟಿನ ಗಂಟು ಕಳಚಿಕೊಂಡು ಹಿಂದಕ್ಕೆ ಚದುರಿದ್ದ ಕೂದಲಿಗೆ ಕುತ್ತಿಗೆಯನ್ನೊತ್ತಿ ಅಯ್ಯಾಪಿಳ್ಳೆ ತಲೆಯನ್ನು ಹೊರಳಿಸಲು ನೋಡಿದನಾದರೂ ಸಾಧ್ಯವಾಗಲಿಲ್ಲ. ಭೋರ್ಗರೆದು ಸುರಿಯುತ್ತಿರುವ ಮಳೆಯಲ್ಲಿ ಆತ ಬಾಯಾರಿ ತಹತಹಿಸಿದ.”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ