Advertisement

Tag: ಮಾರುತಿ ಗೋಪಿಕುಂಟೆ

ಮಾರುತಿ ಗೋಪಿಕುಂಟೆ ಹೊಸ ಸರಣಿ “ಬಾಲ್ಯದೊಂದಿಗೆ ಪಿಸುಮಾತು” ಆರಂಭ

ಮನೆಯಲ್ಲಿ ಬಹಳ ತುಂಟನಾಗಿದ್ದ ನನ್ನ ಕಾಟಕ್ಕೆ ನಮ್ಮಜ್ಜಿ ಇವನ್ನ ‘ಇಸ್ಕೂಲಿಗೆ ‘ಸೇರುಸ್ಬೇಕು ಮನೇಗಿದ್ರೆ ಯಾವಾಗಲೂ ಜಗಳ ಮಾಡ್ತಿರ್ತಾನೆ” ಎಂದು ದೂರು ಹೇಳುತ್ತಿದ್ದಳು. ನಮ್ಮಪ್ಪ ”ಆರು” ವರ್ಷದವರೆಗೂ ಇಸ್ಕೂಲಿಗೆ ಸೇರುಸ್ಕಮಲ್ಲ ಸುಮ್ನೆ ಯಾಕ್ ಬಡ್ಕೋಮ್ತೀಯ” ಎಂದು ಆಗಾಗ ಅಜ್ಜಿಯನ್ನೆ ಗದರಿಸುತ್ತಿದ್ದ. ಇವನ ವಾರಗೆಯವರೆಲ್ಲಾ ಇಸ್ಕೂಲಿಗೆ ಹೋಗ್ತಾರೆ ಇವನ ಕಾಟ ನಮ್ಗೆ ತಡೆಯೋಕಾಗಲ್ಲ ಎಂದು ಮನೆಯವರೆಲ್ಲರೂ ಹೇಳಿದಾಗ ಅಪ್ಪನಿಗೆ ಇದೆ ಸರಿ ಅನ್ನಿಸಿ ಇಸ್ಕೂಲಿಗೆ ಸೇರ್ಸೆಬಿಡೋಣ ಎಂದು ಶಾಲೆಗೆ ಕರೆದುಕೊಂಡು ಹೋಗೆಬಿಟ್ರು.
ಮಾರುತಿ ಗೋಪಿಕುಂಟೆ ಬರೆಯುವ ಹೊಸ ಸರಣಿ

Read More

ಅಜ್ಜಿ ಮತ್ತು ಹರಿದ ಹೋಳಿಗೆಯ ತುಂಡುಗಳು…

ಅಜ್ಜಿ ಹೋಳಿಗೆಯ ಮೇಲಿನ ಆಸೆ ಎಂದೂ ಬಿಟ್ಟಿರಲೆ ಇಲ್ಲ. ಯುಗಾದಿ ಹಬ್ಬದ ದಿನಗಳಲ್ಲಿ ಹೋಳಿಗೆ ಸಿಹಿ ಮಾಡುವುದು ವಾಡಿಕೆ. ಬಹುಃಶ ನಾವೆಲ್ಲಾ ಬಾಲ್ಯದ ದಿನಗಳಲ್ಲಿ ಸಿಹಿಯೂಟ ಸವಿಯುತ್ತಿದ್ದುದೆ ವರ್ಷಕ್ಕೊಮ್ಮೆ. ಮನೆಯಲ್ಲಿ ಸಿಹಿ ಮಾಡುವಷ್ಟು ಆರ್ಥಿಕ ಅನುಕೂಲತೆಯ ಕೊರತೆಯಿಂದಾಗಿ ಪಾಯಸವನ್ನಷ್ಟೇ ಮಾಡುತ್ತಿದ್ದರು. ಅಜ್ಜಿ ಎಂಬತ್ತರ ಆಸು ಪಾಸಿನಲ್ಲಿದ್ದರೂ ಇನ್ನೂ ಗಟ್ಟಿಯಾಗಿದ್ದರು ನಡಿಗೆಯಲ್ಲಿ ಸ್ವಲ್ಪ ನಿಧಾನವಿತ್ತು ಅಷ್ಟೇ.
ಮಾರುತಿ ಗೋಪಿಕುಂಟೆ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ನೆನಪಿನ ಮಳೆ ಹನಿಗಳು…

ಬದುಕು ಎಲ್ಲವನ್ನು ಮರೆಸುತ್ತದೆ ನೆನಪಿಸುತ್ತದೆ ಕೂಡ. ಭೂಮಿ ಗುಂಡಾಗಿದೆ ಅಲ್ಲವೇ. ತಿರುಗುವ ಭೂಮಿಯಲ್ಲಿ ಒಬ್ಬರಿಗೊಬ್ಬರು ಸಂದಿಸಲೇಬೇಕು. ನಮ್ಮಿಬ್ಬರ ಬೇಟಿಯಾಗಿ ಎರಡು ವರ್ಷಗಳು ಕಳೆದಿರಬೇಕು ಆಕಸ್ಮಿಕವಾಗಿ ಬಸ್ಸಿನಲ್ಲಿ ಸಿಕ್ಕಾಗ ಇಬ್ಬರು ಒಬ್ಬರಿಗೊಬ್ಬರು ನೋಡಿದರೂ ನೋಡಿಲ್ಲವೆಂಬಂತೆ ದೃಷ್ಟಿ ಬದಲಿಸಿದ್ದು ಬದುಕಿನಲ್ಲಿ ಹೀಗೂ ನಡೆಯಬಹುದು ಅನ್ನಿಸಿದ್ದು ನಿಜ. ನನ್ನೊಳಗಿನ ಮನಸ್ಸು ಯೋಚನೆಯಲ್ಲಿ ಮುಳುಗಿತ್ತು ಇಬ್ಬರಲ್ಲೂ ಗುರುತು ಸಿಗಲಾರದಷ್ಟು ಬದಲಾವಣೆಗಳೇನು ಆಗಿರಲಿಲ್ಲ.
ಮಾರುತಿ ಗೋಪಿಕುಂಟೆ ಬರಹ

Read More

ಶರಣಪ್ಪ ಮೇಷ್ಟ್ರು ಸೈಕಲ್ ಮತ್ತು ನಾನು

ಸೈಕಲ್‌ನ ಯಾವ ಭಾಗವೂ ಹೊಳಪು ಕಾಣದ… ಬಿಸಿಲು ಮಳೆಗೆ ನೆಂದು ಕಪ್ಪಾದ ಕೃಷ್ಣಸುಂದರಿ ನನ್ನ ಸೈಕಲ್… ವಿಧಿಯಿಲ್ಲದೆ ಅದನ್ನೇ ಚೆನ್ನಾಗಿ ತೊಳೆದು ಸಿಂಗಾರ ಮಾಡಿದ್ದಾಯಿತು. ನನಗೋ ಅದನ್ನು ತುಳಿಯುವ ಕಾತರ. ಪೂಜೆ ಮಾಡಿ ಊರೆಲ್ಲಾ ಸುತ್ತಿಕೊಂಡು ಬರೋಣ ಎಂದು ಸವಾರಿ ಹೊರಟೇ ಬಿಟ್ಟೆ. ಊರ ಮಂದಿಯೆಲ್ಲಾ ನನ್ನನ್ನೆ ನೋಡುತ್ತಿದ್ದಾರೆ. ಶರಣಪ್ಪ ಮೇಷ್ಟ್ರು ಸೈಕಲ್ ಇವ ಹೇಗೆ ತುಳಿದಾನು ಎಂಬ ಕುತೂಹಲ ಅವರದು.
ಮಾರುತಿ ಗೋಪಿಕುಂಟೆ ಬರೆದ ಲಲಿತ ಪ್ರಬಂಧ ನಿಮ್ಮ ಈ ದಿನದ ಓದಿಗೆ

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ