ಇರುವುದನ್ನು ಕೈ ಬಿಟ್ಟು….: ಮಾಲತಿ ಶಶಿಧರ್ ಅಂಕಣ
ಎರಡು ಧ್ರುವಗಳಂತಿದ್ದ ನಮ್ಮ ಮಧ್ಯೆ ಇದ್ದ ಅದೃಶ್ಯ ಸೆಳೆತವೆಂದರೆ ನಮ್ಮಿಬ್ಬರ ಆದರ್ಶಗಳು ಮತ್ತು ಜೀವನ ಬಗ್ಗೆ ಇದ್ದ ನಿಲುವು ಮತ್ತು ಅವನಲ್ಲಿರುವ ಹಾಗು ನನ್ನಲ್ಲಿಲ್ಲದ ಪ್ರಬುದ್ಧತೆ. ಅದಷ್ಟನ್ನೇ ಇಟ್ಟುಕೊಂಡು ಎಷ್ಟು ತಾನೇ ಸಹಿಸಿಕೊಂಡಾನು. ಒಂದು ದಿನ ಅನತಿ ದೂರದಲ್ಲಿ ನಮ್ಮಿಬ್ಬರ ನಡುವೆ ದೊಡ್ಡ ಗೋಡೆಯೊಂದ ಏಳಿಸಿಯೇ ಬಿಟ್ಟ. ಗೋಡೆಯಾಚೆಯಿಂದ ಅವನು ಈಚೆಯಿಂದ ನಾನು. ಬರೀ ಔಪಚಾರಿಕವಾಗಿ ಮಾತುಕತೆ ನಡೆಸುತ್ತಿದ್ದೆವೆ ಹೊರೆತು ಮನಸ್ಸಿನಾಳದಿಂದೇನಲ್ಲ. ಅದು ನನ್ನಿಂದ ಕೆಡವಲಾಗದಂತ ಗೋಡೆ ಏನಲ್ಲ…
ಮಾಲತಿ ಶಶಿಧರ್ ಬರೆಯುವ “ಹೊಳೆವ ನದಿ” ಅಂಕಣ