Advertisement

Tag: ಮಾಳ ಕಥಾನಕ

ಬಾಡುವಿನ ಹಿಂದೆ ಕಾಡು ಹಾದಿಯಲ್ಲಿ: ಪ್ರಸಾದ್ ಶೆಣೈ ಕಥಾನಕ

“ಮಳೆ ಬೀಳುತ್ತಿರುವಾಗ ಮಳೆಗೆ ನೆನೆದು ಕಾಡು ಸುತ್ತೋದು ಎಷ್ಟು ಚೆಂದವೋ, ಮಳೆ ನಿಂತ ಮೇಲೆ ಅಳು ನಿಲ್ಲಿಸಿದ ಮಗುವಿನ ಹಾಗಿರುವ ಮುಗ್ದ ಕಾಡನ್ನು ನೋಡುವ, ಅನುಭವಿಸುವ, ಮೈಯೆಲ್ಲಾ ವಿಚಿತ್ರ ಥಂಡಿಯಲ್ಲಿ ಕಳೆದುಹೋಗುವ ಕ್ಷಣವಿದೆಯೆಲ್ಲಾ ಅದರಷ್ಟು ಸುಖ ಜೋರಾಗಿ ಮಳೆ ಬಂದರೂ ಆಗಲಿಕ್ಕಿಲ್ಲ ಅನ್ನಿಸುತ್ತದೆ ಕೆಲವೊಮ್ಮೆ. ಹಾವಿನಷ್ಟೇ ಸಪೂರಾದ ದಾರಿ, ಸುತ್ತಲೂ ದಟ್ಟ ಮರಗಳ ಹಸುರು ಜೋರಾದ ಗಾಳಿಗೆ ಉದುರಿ ಬಿದ್ದ ಹೂವ ರಾಶಿ..”

Read More

ವಾಲಿಕುಂಜದ ಕಾಡಲ್ಲಿ ಮಳೆ ಮಾತಾಡಿತು: ಪ್ರಸಾದ್ ಶೆಣೈ ಮಾಳ ಕಥಾನಕ

“ಮಧ್ಯಾಹ್ನದ ಉರಿಬಿಸಿಲ ನಡುವೆ ತೂರಿಬರುತ್ತಿದ್ದ ಕಪ್ಪುಮೋಡಗಳ ಮಬ್ಬು ಬೆಳಕಿನಲ್ಲಿ ಬೆಟ್ಟ ಏರಿದೆವು. ಹತ್ತುತ್ತಾ, ಹತ್ತುತ್ತಾ ಕೆಳಗೆ ಆಳವಾದ ದಾರಿ, ಮೇಲೆ ಹತ್ತಿರಾದ ಬೆಟ್ಟದ ಸಾಲುಗಳು, ಅಲ್ಲೇ ಮೇಲೆ ಹತ್ತಿದಾಗ “ನನ್ನಷ್ಟು ಎತ್ತರ ನೀವಲ್ಲ, ನಾನೇರಿದೆತ್ತರಕೆ ನೀನೇರಬಲ್ಲೆಯಾ?”

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ