Advertisement

Tag: ಮಿಖಾಯಿಲ್ ಸವಿತ್ಸ್ಕಿ ಮಿನ್ಸ್ಕ್‌

ಆ ತಂಪು ವಾತಾವರಣದಲ್ಲೂ ಬೆವರಿದೆ…

ಕೊನೆಗೆ ಗಲೀನಾಗೆ ವಿವರಿಸಬೇಕಾಯಿತು. ನಾನು ಬಹಳ ದುಃಖಿಯಾಗಿದ್ದೇನೆ. ನನ್ನ ಯುವಜನಾಂಗವನ್ನು ನಿಮ್ಮ ಯುವಜನಾಂಗದ ಜೊತೆ ಹೋಲಿಕೆ ಮಾಡಿಕೊಂಡು ನೋವನ್ನು ಅನುಭವಿಸುತ್ತಿದ್ದೇನೆ. ಅಲ್ಲದೆ ನನ್ನ ಸಂಸ್ಕಾರ ಬೇರೆಯೆ ಇದ್ದುದರಿಂದ ಈ ಕುಣಿತ ಸಾಧ್ಯವೇ ಇಲ್ಲದ ಮಾತು ಎಂದೆ. ಅವಳು ಅರ್ಥ ಮಾಡಿಕೊಂಡಳು. ‘ನಾನು ಉತ್ತರ ಭಾರತದ ಪ್ರವಾಸದಲ್ಲಿದ್ದಾಗ ಅಲ್ಲಿನ ಬಡತನ ನೋಡಿ ಮರುಗಿದ್ದೆ’ ಎಂದು ತಿಳಿಸಿದ ಅವಳು, ‘ಐ ಯಾಮ್ ಸೋ ಪ್ರೌಢ ಆಫ್ ಯು’ ಎಂದಳು. ಆ ಸ್ಥಳದಿಂದ ವಾಪಸ್ ಬಂದೆವು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 52ನೇ ಕಂತು ನಿಮ್ಮ ಓದಿಗೆ.

Read More

ಜನಮತ

ಈ ಸಲದ ಚಳಿಗಾಲಕ್ಕೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ